ಪಾಲ್ತಾಡಿ : ಕೃಷಿ ಮಾಹಿತಿ‌ ತರಬೇತಿ ಕಾರ್ಯಗಾರ

May 30, 2019
11:13 AM

ಸವಣೂರು: ದ.ಕ.ಜಿ.ಪಂ.ಕೃಷಿ ಇಲಾಖೆ ಪುತ್ತೂರು ತಾ.ಕಡಬ ಹೋಬಳಿ ಇದರ 2019-20 ನೇ ಸಾಲಿನ ಬೀಜೋಪಚಾರ ಹಾಗೂ ಸುರಕ್ಷಿತ ಕೀಟನಾಶಕಗಳ ಬಳಕೆ ಯ ತರಬೇತಿ ಕಾರ್ಯಕ್ರಮ ಸಿದ್ದಿವಿನಾಯಕ ಸೇವಾ ಸಂಘ ,ಗ್ರಾಮ‌ ವಿಕಾಸ ಸಮಿತಿ ಪಾಲ್ತಾಡಿ ಇದರ ಸಹಕಾರದೊಂದಿಗೆ ಪಾಲ್ತಾಡಿ ಮಂಜುನಾಥನಗರ ಶ್ರೀ ಸಿದ್ದಿವಿನಾಯಕ ಸಭಾಭವನದಲ್ಲಿ ಗುರುವಾರ ನಡೆಯಿತು.

Advertisement

ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಉದ್ಘಾಟಿಸಿದರು.ಸವಣೂರು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಗ್ರಾ.ಪಂ.ಸದಸ್ಯರಾದ ಸತೀಶ್ ಅಂಗಡಿಮೂಲೆ,ಪ್ರಕಾಶ್ ಕುದ್ಮನಮಜಲು,ಭಾರತಿ ಗ್ರಾಮ ವಿಕಾಸ ಪ್ರತಿಷ್ಠಾನದ ಅಧ್ಯಕ್ಷ ಸುಧಾಕರ ರೈ ಕುಂಜಾಡಿ,ಗ್ರಾ.ಪಂ.ಮಾಜಿ ಸದಸ್ಯ ಬಾಳಪ್ಪ ಪೂಜಾರಿ,ಕೃಷಿ ಅಧಿಕಾರಿ ತಿಮ್ಮಪ್ಪ ಗೌಡ,ವಿವೇಕಾನಂದ ಯುವಕ ಮಂಡಲದ ಗೌರವಾಧ್ಯಕ್ಷ ಸುಧೀರ್ ಕುಮಾರ್ ರೈ‌ ಕುಂಜಾಡಿ,ಪದ್ಮಪ್ರಸಾದ್ ಆರಿಗ ಪಂಚೋಡಿ ಮೊದಲಾದವರಿದ್ದರು.
ವಿವೇಕಾನಂದ ಯುವಕ ಮಂಡಲದ ಅಧ್ಯಕ್ಷ ಪ್ರಸಾದ್ ರೈ ಬೈಲಾಡಿ ಸ್ವಾಗತಿಸಿದರು. ಗಂಗಾಧರ ಪೆರಿಯಡ್ಕ ವಂದಿಸಿದರು.ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷ ಪ್ರವೀಣ್ ಚೆನ್ನಾವರ ನಿರೂಪಿಸಿದರು.

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |
May 12, 2025
11:31 AM
by: ದ ರೂರಲ್ ಮಿರರ್.ಕಾಂ
ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?
May 11, 2025
9:54 PM
by: The Rural Mirror ಸುದ್ದಿಜಾಲ
ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |
May 9, 2025
7:46 AM
by: ದ ರೂರಲ್ ಮಿರರ್.ಕಾಂ
ರಾಜ್ಯದ 6 ಜಿಲ್ಲೆಗಳಲ್ಲಿ ಶೀಥಲೀಕರಣ ಘಟಕ ನಿರ್ಮಾಣ
May 8, 2025
8:46 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror