ಪಿಲಿಕುಳದಲ್ಲಿ ಹುಲಿ ಮರಿಗಳು ಹಾಗೂ ಅಳಿವಿನಂಚಿನಲ್ಲಿರುವ ಸೀಳುನಾಯಿಗಳ ಜನನ

September 4, 2019
10:00 AM

ಮಂಗಳೂರು:ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ರಾಣಿ ಎಂಬ 8 ವರ್ಷದ ಹುಲಿಯು ಐದು ಮರಿಗಳಿಗೆ ಜನ್ಮ ನೀಡಿದೆ. ಮರಿಗಳು ಅರೋಗ್ಯವಾಗಿವೆ. ರಾಣಿಯು ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಪ್ರಾಣಿ ವಿನಿಮಯ ಕಾರ್ಯಕ್ರಮದಡಿಯಲ್ಲಿ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಬಂದಿರುತ್ತದೆ. ಮರಿಗಳಿಗೆ ರೋಗನಿರೋಧಕ ಲಸಿಕೆ ನೀಡಿದ ನಂತರ ಸಂದರ್ಶಕರಿಗೆ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುವುದು.
ವಿಶಾಖಪಟ್ಟನಂ ಮೃಗಾಲಯದಿಂದ ತರಿಸಲಾದ ಸೀಳು ನಾಯಿಯು ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 3 ಮರಿಗಳಿಗೆ ಜನನ ನೀಡಿರುತ್ತದೆ. ಸಂದರ್ಶಕರಿಗೆ ತಾಯಿ ಮತ್ತು ಮರಿಗಳನ್ನು ನೋಡುವ ಅವಕಾಶ ಕಲ್ಪಿಸಿಕೊಡಲಾಗಿದೆ.

ಪ್ರಾಣಿ ವಿನಿಮಯ ಕಾರ್ಯಕ್ರಮ :ತಿರುವನಂತಪುರಂ ಮೃಗಾಲಯದಿಂದ ರಿಯಾ ಪಕ್ಷಿ ಹಾಗೂ ತಿರುಪತಿ ಮೃಗಾಲಯದಿಂದ ಬಿಳಿ ಹುಲಿಗಳನ್ನು ಪ್ರಾಣಿ ವಿನಿಮಯ ಕಾರ್ಯಕ್ರಮದಡಿಯಲ್ಲಿ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ತರಲಾಗುವುದು ಎಂದು ಹೆಚ್.ಜೆ ಭಂಡಾರಿ, ನಿರ್ದೇಶಕರು ಪಿಲುಕುಲ ಜೈವಿಕ ಉದ್ಯಾನವನ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror