ಪುಣ್ಚಪ್ಪಾಡಿ ಶಾಲೆಯ ಭಾಗವಹಿಸಿದ 36 ಮಕ್ಕಳಿಗೂ ಕಾರಂಜಿ ಪ್ರಶಸ್ತಿ

August 24, 2019
5:00 PM

ಸವಣೂರು: ಗ್ರಾಮೀಣ ಪ್ರದೇಶದ ಅಪ್ಪಟ ಪ್ರತಿಭೆಗಳಿವರು…ಕಲೆಯ ಮೇಲಿರುವ ಆಸಕ್ತಿ, ಉತ್ಸಾಹ, ಏಕಾಗ್ರತೆ, ಬದ್ಧತೆ ನಿಜಕ್ಕೂ ಮೆಚ್ಚಲೇಬೇಕು. ಪ್ರತಿಭೆಗೆ ಬಡವ ಬಲ್ಲಿದ ಅನ್ನೋ ಬೇಧವಿಲ್ಲ..ಮಕ್ಕಳ ಪ್ರತಿಭೆ ಅರಳಲು ಸೂಕ್ತ ಅವಕಾಶ ಬೇಕಷ್ಟೇ.

ಹೌದು..ಸ.ಹಿ.ಪ್ರಾ.ಶಾಲೆ ಪುಣ್ಚಪ್ಪಾಡಿ ಇಲ್ಲಿಯ ಮಕ್ಕಳು ಈ ವರ್ಷದ ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಕಿರಿಯರ ವಿಭಾಗದಲ್ಲಿ ತೆಲುಗು ಕಂಠಪಾಠ- ದಿಶಾ ವಿ.ಡಿ 3ನೇ ಪ್ರಥಮ, ಜನಪದ ನೃತ್ಯ -ಪುನೀತ್ ಡಿ.ಎನ್.3ನೇ, ಗಗನ್ ಪಿ. 3ನೇ, ವಿಖ್ಯಾತ್ 3ನೇ, ಉಲ್ಲಾಸ್ 3ನೇ, ನಿತೀಶ್ ಎಸ್ 3ನೇ, ಸವಿನ್ 2ನೇ (ಪ್ರಥಮ), ಧಾರ್ಮಿಕ ಪಠಣ -ದಿಶಾ ವಿ.ಡಿ. 3ನೇ (ದ್ವಿತೀಯ), ಲಘು ಸಂಗೀತ-ಸಿಂಚನಾ ಎಸ್. 4ನೇ (ದ್ವಿತೀಯ), ಕೋಲಾಟ- ಸಿಂಚನಾ ಎಸ್. 4ನೇ, ದಿಶಾ ವಿ.ಡಿ 3ನೇ., ದಿಶಾ ಡಿ.ಕೆ. 3ನೆ, ಜನನಿ 2ನೇ, ಶಿವಾನಿ 2ನೇ ವಿನ್ಯಾ ಡಿ 3ನೇ. (ದ್ವಿತೀಯ) ರಸಪ್ರಶ್ನೆ – ಹರ್ಷಿತ್ ಎ. 4ನೇ,ಚೇತನ್ 4ನೇ, ಯತೀಶ್ ಪಿ. 4ನೇ, ತಿಲಕ್ 4ನೇ, ಸಂಜನಾ 3ನೇ, ಧನುಷ್ 2ನೇ, (ದ್ವಿತೀಯ), ಭಕ್ತಿಗೀತೆ – ಸವಿನ್ ಎಸ್.2ನೇ (ತೃತೀಯ), ಅಭಿನಯಗೀತೆ -ಸಿಂಚನಾ ಎಸ್. (ತೃತೀಯ), ಹಿಂದಿ ಕಂಠಪಾಠ-ಚೇತನ್ 4ನೇ (ತೃತೀಯ), ತುಳು ಕಂಠಪಾಠ- ದಿಶಾ ಡಿ.ಕೆ. 3ನೇ (ತೃತೀಯ),), ಆಶುಭಾಷಣ- ಚೇತನ್ 4ನೇ (ತೃತೀಯ), ಚಿತ್ರಕಲೆ- ಗಗನ್ ಪಿ 3ನೇ (ತೃತೀಯ), ತಮಿಳು ಕಂಠಪಾಠ- ಗಗನ್ ಪಿ 3ನೇ (ತೃತೀಯ)
ಹಿರಿಯರ ವಿಭಾಗದಲ್ಲಿ ಆಶುಭಾಷನ- ಸುಹಾನಿ 7ನೇ (ಪ್ರಥಮ), ಧಾರ್ಮಿಕ ಪಠಣ – ಪ್ರೀತಿಕಾ 5ನೇ (ಪ್ರಥಮ), ಮರಾಠಿ ಕಂಠಪಾಠ- ಕೃತಿಕಾ 7ನೇ (ಪ್ರಥಮ), ಜನಪದ ನೃತ್ಯ -ಸೃಜನ್ ಡಿ. 7ನೇ, ಮೋಕ್ಷಿತ್ 6ನೇ ,ಯತೀನ್ 7ನೇ, ಯೋಗೀಶ 7ನೇ, ಶರತ್ 5ನೇ, ಹವೀತ್ 7ನೇ (ಪ್ರಥಮ), ಇಂಗ್ಲಿಷ್ ಕಂಠಪಾಠ- ಸುಹಾನಿ 7ನೇ ದ್ವಿತೀಯ, ಕೋಲಾಟ- ಸುಹಾನಿ, ಕೃತಿಕಾ 7ನೇ, ಪ್ರೀತಿಕಾ 5ನೇ, ಅಶ್ವಿತಾ 6ನೇ, ಹರ್ಷಿಣಿ 6ನೇ, ಸೃಜನ್ 6ನೇ(ತೃತೀಯ), ಹಿಂದಿ ಕಂಠಪಾಠ- ಸೃಜನ್ ಡಿ 7ನೇ ತೃತೀಯ, ತಮಿಳು ಕಂಠಪಾಠ-ಅಶ್ವಿತಾ 6ನೇ (ತೃತೀಯ), ಕ್ಲೇ ಮಾಡೆಲಿಂಗ್ – ಸೃಜನ್ ಡಿ.7ನೇ (ತೃತೀಯ), ಕೊಂಕಣಿ ಕಂಠಪಾಠ- ಕೃತಿಕಾ 7ನೇ (ತೃತೀಯ), ತುಳು ಕಂಠಪಾಠ- ಪಿ.ಆರ್.ಮೋಕ್ಷಿತ್ 7ನೇ (ತೃತೀಯ) ಸ್ಥಾನವನ್ನು ಪಡೆದಿದ್ದಾರೆ ಎಂದು ಮುಖ್ಯಗುರು ರಶ್ಮಿತಾ ನರಿಮೊಗರು ಮತ್ತು ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಉಮಾಶಂಕರ ತಿಳಿಸಿರುತ್ತಾರೆ. ಶಿಕ್ಷಕರಾದ ಶೋಭಾ ಕೆ, ಫ್ಲಾವಿಯಾ, ಅತಿಥಿ ಶಿಕ್ಷರಾದ ಯತೀಶ್ ಕುಮಾರ್, ಗೌರವ ಶಿಕ್ಷಕಿ ಯಮುನಾ ಸಹಕರಿಸುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror