ಪುತ್ತೂರಿಗೆ ಬರಲಿದೆ ಕೃಷಿಗೆ ಪೂರಕವಾಗಿರುವ 600 ಆವಿಷ್ಕಾರಗಳು..!

November 25, 2019
6:04 PM

ಪುತ್ತೂರು: ಪುತ್ತೂರಿನ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ವಠಾರದಲ್ಲಿ ನಡೆಯುವ ಅಗ್ರಿಟಿಂಕರಿಂಗ್ ಫೆಸ್ಟ್ ಅನ್ವೇಷಣಾದಲ್ಲಿ ಸುಮಾರು 600 ರಷ್ಟು ಕೃಷಿ ಪೂರಕ ಸಂಶೋಧನೆಗಳು ಬರುವುದು ಖಚಿತವಾಗಿದೆ. ಇದೆಲ್ಲಾ ಕೃಷಿ ಪೂರಕ ಸಂಶೋಧನೆಗಳು. ಹೀಗಾಗಿ ಈಗ 600 ಕೃಷಿ ಅನ್ವೇಷಣೆಗಳ ಪರಿಚಯವಾಗಲಿದೆ.

Advertisement
Advertisement
Advertisement

ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ಇತರ ಸಂಸ್ಥೆಗಳ ಸಹಯೋಗದಲ್ಲಿ ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನ.30 ಹಾಗೂ ಡಿ.1 ರಂದು ನಡೆಸಲಿರುವ ಅಗ್ರಿ ಟಿಂಕರಿಂಗ್ ಫೆಸ್ಟ್ ಅನ್ವೇಷಣಾದಲ್ಲಿ ರಾಜ್ಯದ ವಿವಿಧ ಭಾಗದ ಸುಮಾರು 600 ವಿದ್ಯಾರ್ಥಿಗಳು ಹಾಗೂ ಕೃಷಿಕರು ತಮ್ಮ ಮಾದರಿಗಳೊಂದಿಗೆ ಖಚಿತವಾಗಿದೆ.
ಈ ಕೃಷಿ ಪೂರಕ ನವೀನ ಆವಿಷ್ಕಾರಗಳ ರಾಜ್ಯಮಟ್ಟದ ಮಾದರಿ ತಯಾರಿ ಸ್ಪರ್ಧೆಯಲ್ಲಿ ವಿಶೇಷವಾಗಿ ಮಧ್ಯಮ ವರ್ಗದ ರೈತರಿಗೆ ಉಪಯೋಗವಾಗುವಂತಹ ವಿದ್ಯುತ್ ರಹಿತ ಅಡಿಕೆ ಸುಲಿಯುವ ಉಪಕರಣ, ತೆಂಗಿನಕಾಯಿ ಸುಲಿಯುವ ಉಪಕರಣವೂ ಪ್ರದರ್ಶನಗೊಳ್ಳಲಿದ್ದು, ಕೃಷಿಕರಿಗೆ ಮುಂದಿನ ದಿನಗಳಲ್ಲಿ ಉಪಯೋಗ ಆಗಲಿದೆ.

Advertisement

ಪ್ರಸ್ತುತ ಅಡಿಕೆಯ ಮೌಲ್ಯವರ್ಧನೆ ಕೃಷಿಕರ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಅಂತಹ ಪ್ರಾತ್ಯಕ್ಷಿಕೆಗಳೂ ಈ ಅನ್ವಾಷಣಾದಲ್ಲಿ ಕಾಣಿಸಿಕೊಳ್ಳಲಿವೆ. ಹಾಗೆಯೇ ಕೃಷಿ ಆಧಾರಿತ ರಾಸಾಯನಿಕ ರಹಿತ ಗೃಹೋಪಯೋಗಿ ವಸ್ತುಗಳು ಕೂಡ ಇಲ್ಲಿ ಇರಲಿವೆ. ಸಮುದಾಯದ ಒಳಗೊಳ್ಳುವಿಕೆ ಹಾಗೂ ಅಭಿವೃದ್ಧಿಯ ಕನಸಿನೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ವಿವೇಕಾನಂದ ವಿದ್ಯಾವರ್ಧಕ ಸಂಘ ಇದೀಗ ಅನ್ವೇಷಣಾ 2019 ರ ಮೂಲಕ ಮಹತ್ವದ ಹೆಜ್ಜೆ ಇರಿಸಿದೆ.

.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೋಸ್ತಿಗಳ ಸಮ್ಮಿಲನ ಸಭೆ : ಸಿಎಂ ಸಿದ್ದರಾಮಯ್ಯ ಗರ್ವಭಂಗಕ್ಕೆ ಹೆಚ್‌ಡಿಡಿ ಕರೆ : ದೇಶದಲ್ಲಿ ಮೋದಿಯೇ ಬೆಸ್ಟ್‌ – ಹೆಚ್‌ಡಿಡಿ
March 29, 2024
8:35 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ನೀರಿಗಾಗಿ ಖರ್ಚು…! | ಜಲಮಂಡಳಿಗೆ ಆರ್ಥಿಕ ಸಂಕಷ್ಟ..!
March 29, 2024
3:03 PM
by: ದ ರೂರಲ್ ಮಿರರ್.ಕಾಂ
Karnataka Weather | 28-03-2024 | ಕೆಲವು ಕಡೆ ತುಂತುರು ಮಳೆ | ಮಾ.31 ನಂತರ ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ |
March 28, 2024
1:19 PM
by: ಸಾಯಿಶೇಖರ್ ಕರಿಕಳ
ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |
March 27, 2024
10:01 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror