ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

July 17, 2019
8:00 PM

ಪುತ್ತೂರು: ಊಟದ ವಿರಾಮ ವೇಳೆ ಕಾಲೇಜು ವಿದ್ಯಾರ್ಥಿಗಳು ಕ್ಯಾಂಪಸ್ ನಿಂದ ಹೊರಹೋಗಬಾರದು ಎಂಬ ಕಾಲೇಜು ಆಡಳಿತದ ನಿಯಮ ಖಂಡಿಸಿ ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಗೇಟು ಬಳಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಇತ್ತೀಚೆಗೆ ಕಾಲೇಜಿನ ಹೊರಗೆ ನಡೆದ ಘಟನೆ ಹಾಗೂ ಆ ಬಳಿಕ ವಿದ್ಯಮಾನದಿಂದ ಎಚ್ಚೆತ್ತ ಆಡಳಿತವು  ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್‌ನಿಂದ ಹೊರಗಡೆ ಹೋಗದಂತೆ ಕಾಲೇಜಿನ ಪ್ರಧಾನ ಗೇಟ್‌ಗೆ ಬೀಗ ಹಾಕಿ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಿತ್ತು. ಹೀಗಾಗಿ ಸಂಜೆಯವರೆಗೂ ವಿದ್ಯಾರ್ಥಿಗಳು ಕಾಲೇಜಿನಲ್ಲಿಯೇ ಇರಬೇಕಾಗಿತ್ತು. ಈ ನಿಯಮದಿಂದ ಜಾರಿಗೊಳಿಸಿದ ನಿಯಮದಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು  ಗೇಟ್‌ನ ಬಳಿ ಪ್ರತಿಭಟನೆ ನಡೆಸಿದರು. ಈ ನಿರ್ಧಾರ ಏಕಪಕ್ಷೀಯ ಹಾಗೂ ವಿದ್ಯಾರ್ಥಿಗಳೆಲ್ಲರನ್ನೂ ಸಂಶಯದಿಂದ ಕಾಣುವುದು ಸರಿಯಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ
March 27, 2026
1:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror