Advertisement
ಬೆಳ್ಳಾರೆ: ಪೆರುವಾಜೆ ಡಾ| ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಪ್ರಾಶುಪಾಲರಾಗಿ ರಾಘವ.ಎನ್ ನಿಯೋಜನೆಗೊಂಡಿದ್ದಾರೆ.
1996ರಲ್ಲಿ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆಗೆ ಸೇರಿದ ಇವರು ಬೆಟ್ಟಂಪಾಡಿ, ಬೆಳಂದೂರು, ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅನೇಕ ವರ್ಷ ಸೇವೆ ಸಲ್ಲಿಸಿದ್ದಾರೆ. ಇವರು ಐವತ್ತೊಕ್ಲು ಗ್ರಾಮದ ನೆಕ್ಕಿಲದ ನಿವಾಸಿಯಾಗಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಪೆರುವಾಜೆ ಕಾಲೇಜು ಪ್ರಾಂಶುಪಾಲರಾಗಿ ರಾಘವ ಎನ್"