ಬೆಳ್ಳಾರೆ: ಪೆರುವಾಜೆ ಗ್ರಾಮದ ಮುರ್ಕೆತ್ತಿ ಪರಿಸರದಲ್ಲಿ ಇತ್ತೀಚೆಗೆ ವಿದ್ಯುತ್ ಲೋ ವೋಲ್ಟೇಜ್ ಸಮಸ್ಯೆ ತೀವ್ರವಾಗಿದೆ. ಇದರಿಂದ ಕೃಷಿಕರಿಗೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ವಿದ್ಯುತ್ ಲೋವೋಲ್ಟೇಜ್ ಬಗ್ಗೆ ಗ್ರಾಹಕ ಪರಿಷತ್ ಸದಸ್ಯ ಸಚಿನ್ರಾಜ್ ಶೆಟ್ಟಿಯವರಿಗೆ ಮಾಹಿತಿ ನೀಡಿದ್ದಾರೆ. ಸಚಿನ್ರಾಜ್ ಶೆಟ್ಟಿಯವರು ಲೋ ವೋಲ್ಟೇಜ್ ನಿವಾರಣೆಗೆ 63 ಕೆವಿ ಪರಿವರ್ತಕ ಹಾಗೂ 25 ಕೆವಿ ಪರಿವರ್ತಕ ಅಳವಡಿಕೆ ಸೇರಿದಂತೆ ಹಳೆಯ ತಂತಿಗಳನ್ನು ಶೀಘ್ರವಾಗಿ ಬಗೆಹರಿಸಲು ಪೆರುವಾಜೆ ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಅವರಿಗೆ ಮನವಿ ಮಾಡಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel