ಪೈಂಬೆಚ್ಚಾಲಿನಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

August 13, 2019
11:30 AM

ಸುಳ್ಯ: ತ್ಯಾಗ, ಸಹಿಷ್ಣುತೆಯ  ಸಂದೇಶವನ್ನು ಸಾರುವ ಬಕ್ರೀದ್ ಹಬ್ಬವನ್ನು ಪೈಂಬೆಚ್ಚಾಲಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

Advertisement
Advertisement
Advertisement
Advertisement

ಬಕ್ರೀದ್ ನಮಾಝ್ ಹಾಗು ಖತ್ಬಾ ಕ್ಕೆ ಖತೀಬ್ ಉಸ್ತಾದ್ ನಾಸಿರ್ ಸುಖೈಫಿ ನೇತೃತ್ವ ನೀಡಿ ಪೆರ್ನಾಲ್ ಸಂದೇಶ ಭಾಷಣ ಮಾಡಿದರು. ಪ್ರವಾಹ ಸಂತಸ್ತರಿಗಾಗಿ ಪ್ರತ್ಯೇಕ ಪ್ರಾರ್ಥನೆಯನ್ನು ಮಾಡಲಾಯಿತು.

Advertisement

ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷರಾದ ಟಿ.ಎಂ.ಖಾದರ್, ಎಂವೈಎಸ್ ಅಧ್ಯಕ್ಷರಾದ ಪಿ.ಎಂ.ಅಬೂಬಕ್ಕರ್, ಎಸ್ವೈಎಸ್ ಅಧ್ಯಕ್ಷರಾದ ಪಿ.ಬಿ.ಮೂಸ ಹಾಜಿ, ಎಸ್ಸೆಸ್ಸೆಫ್ ಅಧ್ಯಕ್ಷರಾದ ಕೆ.ಎಂ.ಆಸಿಫ್, ಕೆಸಿಎಫ್ ನಾಯಕರಾದ ಪಿ.ಬಿ.ಫಖ್ರುದ್ದೀನ್ ಹಾಜಿ, ಪಿ.ಬಿ.ಅಬ್ದುರ್ರಹಿಮಾನ್, ಟಿ.ಎ.ಮೂಸ, ಕೆ.ಎಂ.ಹಾರಿಸ್, ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ | ಶಿಕ್ಷಣ,ಕಾನೂನು,ಜಮೀನು ಸರ್ವರ ಹಕ್ಕು ಮತ್ತು ಕಡ್ಡಾಯವಾಗುವಂತೆ ಮಾಡಿದ್ದು ಅಂಬೇಡ್ಕರ್
January 28, 2025
9:16 PM
by: The Rural Mirror ಸುದ್ದಿಜಾಲ
ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು | ತಾಲೂಕು ಮಟ್ಟದ ಭಾಷಣ ಸ್ಪರ್ಧೆ
October 23, 2024
8:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror