ಫೆ.3 ರಿಂದ ಉಜಿರೆಯಲ್ಲಿ ಅಡಿಕೆ ಮತ್ತು ತೆಂಗಿನಮರ ಏರುವ ತರಬೇತಿ ಶಿಬಿರ

January 16, 2020
11:06 AM

ಮಂಗಳೂರು: ಕ್ಯಾಂಪ್ಕೋ ನಿಯಮಿತ ಮಂಗಳೂರು ಹಾಗೂ ರುಡಸೆಟ್ ಉಜಿರೆ ಇವುಗಳ ಆಶ್ರಯದಲ್ಲಿ ಫೆ.3 ರಿಂದ 12 ರವರೆಗೆ ಅಡಿಕೆ ಮತ್ತು ತೆಂಗಿನಮರ ಏರುವ ತರಬೇತಿ ಶಿಬಿರ ನಡೆಯಲಿದೆ.

20 ರಿಂದ 45 ವರ್ಷ ವಯೋಮಾನದ ಯುವಕರಿಗೆ  ತರಬೇತಿ ಶಿಬಿರ ನಡೆಯಲಿದೆ. ಉಜಿರೆಯ ರುಡಸೆಟ್ ತರಬೇತಿ ಕೇಂದ್ರದಲ್ಲಿ ನಡೆಯುವ ಈ ಶಿಬಿರದಲ್ಲಿ  ಭಾಗವಹಿಸಲು ಆಸಕ್ತರು ತಮ್ಮ ಹೆಸರನ್ನು ವಿನಯ ಕುಮಾರ್  ಇವರಲ್ಲಿ ಜ.25  ರ ಒಳಗಾಗಿ ಹೆಸರನ್ನು ನೊಂದಾಯಿಸಕೊಳ್ಳಬೇಕಾಗಿ ಪ್ರಕಟಣೆ ತಿಳಿಸಿದೆ. ಸಂಪೂರ್ಣ ಇನ್ ಹೌಸ್ ಕಾರ್ಯಕ್ರಮ ಇದಾಗಿದ್ದು ಅಭ್ಯರ್ಥಿಗಳು ಶಿಬಿರಪೂರ್ತಿ ಇರಬೇಕಾಗುತ್ತದೆ. ಉಚಿತ ಊಟ ಮತ್ತು ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದ್ದು , ಹತ್ತು ದಿನಗಳಿಗೆ ಬೇಕಾದ ಬಟ್ಟೆ, ದಿನ ಉಪಯೋಗಿ ವಸ್ತುಗಳನ್ನು ಬರುವಾಗ ಅಭ್ಯರ್ಥಿಗಳು ತರಬೇಕಾಗಿದೆ.

Advertisement

ಸಂಪರ್ಕ ವಿಳಾಸ:

ವಿನಯ ಕುಮಾರ್
ಡೈರೆಕ್ಟರ್ ರುಡ್ ಸೆಟ್, ಉಜಿರೆ
ದೂರವಾಣಿ: 9483599244

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror