ಫೋನಿ ಚಂಡಮಾರುತ : ಪರಿಹಾರ ಕಾರ್ಯಕ್ಕೆ 1000 ಕೋಟಿ ಘೋಷಿಸಿದ ಪ್ರಧಾನಿ

May 6, 2019
3:15 PM

ಭುವನೇಶ್ವರ : ಫೋನಿ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಒಡಿಸ್ಸಾದಲ್ಲಿ ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರಕಾರದಿಂದ   1000 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ.

Advertisement
Advertisement
Advertisement
Advertisement

ಈ ಹಿಂದೆ 381 ಕೋಟಿ ರೂಪಾಯಿ ಪರಿಹಾರವನ್ನು ಕೇಂದ್ರ ಸರಕಾರದಿಂದ ಘೋಷಿಸಿದ್ದ ಪ್ರಧಾನಿ ಸೋಮವಾರ ಹೆಚ್ಚುವರಿಯಾಗಿ ಪರಿಹಾರ ಧನ ಘೋಷಿಸಿದ್ದಾರೆ. ಇದರ ಜೊತೆಗೆ ಜನರ ಆರೋಗ್ಯ ಸುಧಾರಣೆಗೂ ಪರಿಹಾರ ನೀಡುವುದಾಗಿ ಇದೇ ವೇಳೆ ಹೇಳಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರ ಜಂಟಿಯಾಗಿ ಪರಿಹಾರ ಕಾರ್ಯ ನಡೆಸಲಿದ್ದು, ಕೇಂದ್ರ ಸರಕಾರದಿಂದ ಒಂದು ತಂಡ ರಾಜ್ಯಗಳಲ್ಲಿ ಪರಿಹಾರ ಕಾರ್ಯಗಳಿಗಾಗಿ ಕೆಲಸ ಮಾಡಲಿದೆ ಎಂದು ಇದೇ ವೇಳೆ ನರೇಂದ್ರ ಮೋದಿ ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

 ತೆಂಗು ಉತ್ಪಾದನೆ | ಭಾರತ ವಿಶ್ವದಲ್ಲೇ ಪ್ರಥಮ
February 5, 2025
6:33 AM
by: The Rural Mirror ಸುದ್ದಿಜಾಲ
ವಿಶ್ವಕ್ಯಾನ್ಸರ್‌ ದಿನ | ಮತ್ತೆ “ಅಡಿಕೆ ಕ್ಯಾನ್ಸರ್‌” ಎಂದ ವಿಶ್ವ ಆರೋಗ್ಯ ಸಂಸ್ಥೆ |
February 4, 2025
11:30 PM
by: The Rural Mirror ಸುದ್ದಿಜಾಲ
ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |
February 1, 2025
2:28 PM
by: The Rural Mirror ಸುದ್ದಿಜಾಲ
5 ಲಕ್ಷ ರಸ್ತೆ ಅಪಘಾತ, 1.80 ಲಕ್ಷ ಮಂದಿ ಬಲಿ |
January 30, 2025
7:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror