ಬಂಟ್ವಾಳದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ | ಮುಂದುವರಿದ ಚಿಕಿತ್ಸೆ

April 23, 2020
12:40 PM

ಮಂಗಳೂರು: ಬಂಟ್ವಾಳದಲ್ಲಿ ಮತ್ತೊಂದು ಕೊರೊನಾ ಪಾಸಿಟವ್ ವರದಿ ಬಂದಿದೆ. ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ಮಹಿಳೆಯ ಅತ್ತೆಗೂ ಈಗ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈ ಮೂಲಕ ಜಿಲ್ಲೆಯಲ್ಲಿ ಇದೀಗ ಕೊರೊನಾ ಪೀಡಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ.

78 ವರ್ಷದ  ಈ ಮಹಿಳೆ ಪಾರ್ಶ್ವವಾಯುಗೆ ಖಾಯಿಲೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆ ಹಾಗೂ ಇವರ ಸೊಸೆ ಕೊರೊನಾದಿಂದ ಸಾವನ್ನಪ್ಪಿದ ಬಳಿಕ ಬುಧವಾರ ಇವರನ್ನು ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಇದೀಗ ಇವರಲ್ಲೂ ಸೋಂಕು ದೃಢಪಟ್ಟಿದೆ.

Advertisement

ಮೃತ ಮಹಿಳೆಯ ಮಕ್ಕಳ ಹಾಗೂ ಪತಿಯ ವರದಿ ನೆಗೆಟಿವ್ ಬಂದಿದೆ.

ರಾಜ್ಯದಲ್ಲಿ  ಗುರುವಾರದಂದು ಮಧ್ಯಾಹ್ನದವರೆಗೆ ಒಟ್ಟು 12 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. 9 ಬೆಂಗಳೂರು ನಗರ , 2 ಹುಬ್ಬಳ್ಳಿ , 2 ವಿಜಯಪುರ ಹಾಗೂ 2 ಮಂಡ್ಯ  ಹಾಗೂ ಬಂಟ್ವಾಳದಲ್ಲಿ  ಒಂದು  ಪ್ರಕರಣ ಪತ್ತೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
June 30, 2026
8:50 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?
June 30, 2026
8:19 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ
June 30, 2026
2:40 PM
by: ದ ರೂರಲ್ ಮಿರರ್.ಕಾಂ
ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror