ಬನ್ನಿ #ಸ್ವಚ್ಛಸುಳ್ಯ ದ ಭಾಗಿಗಳಾಗೋಣ….

April 28, 2019
11:12 AM

ಸುಳ್ಯ: ಸ್ವಚ್ಛ ಸುಳ್ಯದ ಅಭಿಯಾನ ಆರಂಭವಾಗಿದೆ. ಇಡೀ ಸುಳ್ಯವನ್ನು ಸ್ವಚ್ಛ ನಗರವನ್ನಾಗಿಸುವ ಉದ್ದೇಶದಿಂದ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ನೇತೃತ್ವದಲ್ಲಿ ನಗರ ಪಂಚಾಯತ್ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಸ್ವಚ್ಛತಾ ಅಭಿಯಾನ ಭಾನುವಾರ ನಡೆಯಿತು.
ನಿರಂತರ ನಡೆಯುವ ಅಭಿಯಾನದ ಏಳನೇ ವಾರದ ಸ್ವಚ್ಛತಾ ಕಾರ್ಯಕ್ಕೆ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಚಾಲನೆ ನೀಡಿದರು. ಹಳೆಗೇಟು ಪೆಟ್ರೋಲ್ ಪಂಪ್‍ನಿಂದ ಆರಂಭಗೊಂಡು ಜ್ಯೋತಿ ವೃತ್ತದ ವರೆಗೆ ನಡೆದ ಸ್ವಚ್ಛತಾ ಅಭಿಯಾನದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.
ನಗರ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಕಾಶ್ ಹೆಗ್ಡೆ, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಲಯನ್ಸ್ ಕ್ಲಬ್ ಅಧ್ಯಕ್ಷ ಜಗನ್ನಾಥ ರೈ, ಗೃಹರಕ್ಷಕ ದಳದ ಜಯಂತ ರೈ, ವಿನೋದ್ ಲಸ್ರಾದೋ, ಗೌತಂ ಭಟ್, ಕೆ.ಟಿ.ವಿಶ್ವನಾಥ, ಎ.ಎಂ.ಭಟ್. ಮನಮೋಹನ್, ದೊಡ್ಡಣ್ಣ ಬರೆಮೇಲು, ಲೋಕೇಶ್ ಗುಡ್ಡೆಮನೆ, ಹಸೈನಾರ್ ಜಯನಗರ, ಶರೀಫ್ ಜಟ್ಟಿಪಳ್ಳ, ಹಾಜಿ ಅಬ್ದುಲ್ ಸಮದ್, ಸತೀಶ್, ಕಿಶನ್, ಡಿ.ಎಸ್.ಗಿರೀಶ್, ನ.ಪಂ.ಆರೋಗ್ಯಾಧಿಕಾರಿ ರವಿಕೃಷ್ಣ ಮತ್ತಿತರರು ಭಾಗವಹಿಸಿದ್ದರು.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror