ಬಳ್ಪದ ಕಲ್ಲೇರಿಯಲ್ಲಿ ಚಿರತೆ ದಾಳಿಗೆ ಕರು ಬಲಿ

June 5, 2019
5:27 PM

ಬಳ್ಪ: ಬಳ್ಪ ಗ್ರಾಮದ ಕಲ್ಲೇರಿಯ ಸುಬ್ರಹ್ಮಣ್ಯ ಭಟ್ ಅವರ ಹಟ್ಟಿಗೆ ದಾಳಿ ಮಾಡಿದ ಚಿರತೆ ಕರುವನ್ನು ತಿಂದ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.

Advertisement
Advertisement
Advertisement

ಕಳೆದ ಕೆಲವು ಸಮಯಗಳಿಂದ ಬಳ್ಪ ಗ್ರಾಮದ ಎಣ್ಣೆಮಜಲು, ಕಲ್ಲೇರಿ, ಆಲ್ಕಬೆ, ತುಂಬತ್ತಾಜೆ ಪ್ರದೇಶದಲ್ಲಿ  ಚಿರತೆ ಓಡಾಟ ಇತ್ತು. ಕೆಲವು ಮನೆಗಳಿಂದ ನಾಯಿಯನ್ನು  ಈಗಾಗಲೇ ಕೊಂದು ತಿಂದಿದೆ. ಕೆಲವು ಕಡೆ ನಾಯಿ ಬೊಬ್ಬೆ ಕೇಳಿ ಮನೆಯವರು ಬಂದಾಗ ಚಿರತೆ ಓಡಿದ ಬಗ್ಗೆಯೂ ಜನರು ಮಾಹಿತಿ ನೀಡುತ್ತಾರೆ.

Advertisement

ಮಂಗಳವಾರ ರಾತ್ರಿ ಬಳ್ಪದ ಮೆಕ್ಯಾನಿಕ್ ಒಬ್ಬರು ರಾತ್ರಿ ಮನೆಗೆ ತೆರಳುವಾಗ ಚಿರತೆ ಕಂಡುಬಂದಿತ್ತು. ಅದೇ ದಿನ ರಾತ್ರಿ ಕಲ್ಲೇರಿಯಲ್ಲಿ ಕರುವನ್ನು  ಕೊಂದು ತಿಂದಿದೆ. ಬಳ್ಪ ಗ್ರಾಮದಲ್ಲು ತೊಂದರೆ ನೀಡುತ್ತಿರುವ ಚಿರತೆ ನ್ನು ಹಿಡಿಯಲು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು
ಚಿರತೆ ದಾಳಿ ಮಾಡಿದ   ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಂಚಾಯತ್ ಸದಸ್ಯರಾದ ರಮಾನಂದ ಎಣ್ಣೆಮಜಲು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸೇವಾ ಕಾರ್ಯದಲ್ಲಿ ಸಾಯಿನಿಕೇತನ ಸೇವಾಶ್ರಮ
October 2, 2023
9:46 PM
by: ದ ರೂರಲ್ ಮಿರರ್.ಕಾಂ
ಗಣಪನ ಬೆಳಗುವ ಭಕ್ತರು
October 2, 2023
9:38 PM
by: ದ ರೂರಲ್ ಮಿರರ್.ಕಾಂ
ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
October 2, 2023
8:59 PM
by: ದ ರೂರಲ್ ಮಿರರ್.ಕಾಂ
ಭೂತಾನ್‌ನಲ್ಲಿ ಅಡಿಕೆ ಇಳುವರಿ ಕುಸಿತ | ಮ್ಯಾನ್ಮಾರ್‌ ಅಡಿಕೆಯೇ ಭಾರತಕ್ಕೆ ಸಂಕಷ್ಟ | ಮತ್ತೆ 442 ಚೀಲ ಮ್ಯಾನ್ಮಾರ್ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು |
October 2, 2023
8:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror