ಬೆಳ್ಳಾರೆ: ಬಾಳಿಲದ ವಿದ್ಯಾಬೋಧಿನಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿಶೇಷ ದಾಖಲಾತಿ ಆಂದೋಲನ ಹಾಗು ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.
ತಾಲೂಕು ಪಂಚಾಯತ್ ಸದಸ್ಯೆ ಜಾಹ್ನವಿ ಕಾಂಚೋಡು ಪುಸ್ತಕ ವಿತರಿಸಿದರು. ಎಣ್ಮೂರು ಕ್ಲಸ್ಟರ್ ನ ಸಿ.ಆರ್.ಪಿ ಜಯಂತ, ಶಾಲಾ ಮುಖ್ಯೋಪಾಧ್ಯಾಯ ಸುಬ್ಬಯ್ಯ ವೈ.ಬಿ, ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಬಾಳಿಲವಿದ್ಯಾಬೋಧಿನಿಯಲ್ಲಿ ದಾಖಲಾತಿ ಆಂದೋಲನ"