ಬಾಳಿಲ ಶಾಲಾ ಆರಂಭೋತ್ಸವ ಮತ್ತು ಉಚಿತ ಪಠ್ಯಪುಸ್ತಕಗಳ ವಿತರಣೆ

June 3, 2019
11:30 AM

ಬಾಳಿಲ : ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಶಾಲಾ ಆರಂಭೋತ್ಸವ ಮತ್ತು ಉಚಿತ ಪಠ್ಯಪುಸ್ತಕಗಳ ವಿತರಣೆ ಕಾರ್ಯಕ್ರಮ ಜರುಗಿತು.

Advertisement
Advertisement
Advertisement

ಬಾಳಿಲ ಗ್ರಾ.ಪಂ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಎಂ ಅಧ್ಯಕ್ಷತೆ ವಹಿಸಿದರು. ತಾ.ಪಂ ಸದಸ್ಯೆ  ಜಾಹ್ನವಿ ಕಾಂಚೋಡು, ಬಾಳಿಲ ಗ್ರಾ.ಪಂ ಸದಸ್ಯ ರಾಧಾಕೃಷ್ಣರಾವ್ ಉಡುವೆಕೋಡಿ, ಪಿ.ಟಿ.ಎ ಅಧ್ಯಕ್ಷ ಶಿವರಾಮ ಬಿ ಕಲ್ಮಡ್ಕ, ಆಡಳಿತ ಮಂಡಳಿ ಸಂಚಾಲಕ ಎನ್ ವೆಂಕಟ್ರಮಣ ಭಟ್, ಎಸ್.ಡಿ.ಎಂ.ಸಿ ಸದಸ್ಯ ಮಹಾಲಿಂಗೇಶ್ವರ ಭಟ್ ಪಠ್ಯಪುಸ್ತಕಗಳ ಸಾಂಕೇತಿಕ ವಿತರಣೆ ಮಾಡಿ ಕಾರ್ಯಕ್ರಮಕ್ಕೆ ಮತ್ತು ಶೈಕ್ಷಣಿಕ ವರ್ಷಕ್ಕೆ ಶುಭ ಕೋರಿದರು.

Advertisement

ವಿದ್ಯಾಬೋಧಿನೀ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಂ.ಎಸ್ ಶಿವರಾಮ ಶಾಸ್ತ್ರಿ ಪ್ರಾಸ್ತಾವಿಕ ಮಾತುಗಳೊಂದಿಗೆ ಪುಸ್ತಕದ ಮಹತ್ವವನ್ನು ತಿಳಿಸುತ್ತಾ ಎಲ್ಲರನ್ನು ಸ್ವಾಗತಿಸಿದರು. ಗಣಿತ ಶಿಕ್ಷಕ ಉದಯಕುಮಾರ್ ರೈ ಎಸ್ ವಂದಿಸಿ, ಹಿಂದಿ ಶಿಕ್ಷಕ ಲೋಕೇಶ್ ಬೆಳ್ಳಿಗೆ ಕಾರ್ಯಕ್ರಮ ನಿರೂಪಿಸಿದರು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಂಜದಲ್ಲಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಉಪವಾಸ ಸತ್ಯಾಗ್ರಹ |
October 2, 2023
7:17 PM
by: ದ ರೂರಲ್ ಮಿರರ್.ಕಾಂ
ಸ್ವಚ್ಛತಾ ಅಭಿಯಾನದ ನಡುವೆ ರಸ್ತೆ ಜಾಗೃತಿಯ ಕೆಲಸ ಮಾಡಿದ ಯುವಕರು | ಇಲಾಖೆ ಗಮನಿಸಬೇಕಾದ ಪ್ರದೇಶ ಇದು..! |
October 2, 2023
6:43 PM
by: ದ ರೂರಲ್ ಮಿರರ್.ಕಾಂ
ಸುಳ್ಯ ಎನ್ನೆoಪಿಯುಸಿಯಲ್ಲಿ ಜಾಗೃತಿ ಕಾರ್ಯಕ್ರಮ
September 24, 2023
1:38 PM
by: ದ ರೂರಲ್ ಮಿರರ್.ಕಾಂ
ಅಮೇರಿಕಾ ಪ್ರವಾಸದಲ್ಲಿರುವ ಚಿತ್ರನಟ ರವಿಚಂದ್ರನ್‌ ಅವರಿಗೆ ಹಲ್ಲುನೋವು…! | ಭಾರತೀಯ ದಂತ ವೈದ್ಯೆಯಿಂದ ಚಿಕಿತ್ಸೆ ಪಡೆದ ಚಿತ್ರನಟ |
September 22, 2023
2:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror