ಬಿಜೆಪಿ ಗೆಲುವು : ಅಮರಮುಡ್ನೂರುನಲ್ಲಿ ವಿಜಯೋತ್ಸವ

May 23, 2019
10:38 PM

ಚೊಕ್ಕಾಡಿ: ದೇಶದಲ್ಲಿ  ಹಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ   ಅಮರಮುಡ್ನೂರು ಗ್ರಾಮದಲ್ಲಿ ಬಿಜೆಪಿ ಕಾಯ೯ಕತ೯ರಿಂದ ಕುಕ್ಕುಜಡ್ಕ ಪೇಟೆಯಲ್ಲಿ ವಿಜಯೋತ್ಸವ ನಡೆಯಿತು.

Advertisement

ಪ್ರಮುಖರಾದ ಪ್ರದೀಪ್ ಬೊಳ್ಳೂರು, ಕೇಶವ ಗೌಡ ಕಮ೯ಜೆ, ಹರೀಶ್ ತಂಟೆಪ್ಪಾಡಿ,ರಾಮಚಂದ್ರ ಬಳ್ಕೋಡಿ, ವಿನಯ ಬಳ್ಕೋಡಿ, ಪುರುಷೋತ್ತಮ ಮೂಕಮಲೆ, ಮಧುಕೀರಣ್ ಪೂಜಾರಿಕೋಡಿ, ನಿತೀನ್ ಪಡ್ಪು, ದೀಪಕ್ ಮಕ್ಕಟಿ ,ರಾಜೇಶ್ ಅಂಬೆಕಲ್ಲು, ಅಭಿಲಾಶ್ ಕುಳ್ಳಂಪ್ಪಾಡಿ, ಮಿಥುನ್ ಕೆರೆಗದ್ದೆ, ವಿನಯ ಬಳ್ಕೋಡಿ, ನಿರಂಜನ ಕಾನಡ್ಕ, ಜಯಪ್ರಕಾಶ್ ಕಾನಡ್ಕ, ಜನಾಧ೯ನ ಪೈಲೂರು, ಧನ್ಯರಾಜ್ ಪುಳಿಮಾರಡ್ಕ,ಶರಣ್ ಕಮ೯ಜೆ, ರವಿಪ್ರಕಾಶ್ ದೊಡ್ಡಿಹಿತ್ಲು, ಅಭಿಷೇಕ್ ಪಡ್ಪು, ಸತೀಶ್ ಪಿಲಿಕಜೆ, ಮನೋಜ್ ಪಡ್ಪು, ಹರೀಶ್ ನೆಕ್ರಾಜೆ, ಕುಸುಮಾಧರ್ ಕಾನಡ್ಕ , ತಿರುಮಲೇಶ್ವರ ಬೊಳ್ಳೂರು,ಮುರಳಿ ನಳಿಯಾರು, ಹರೀಶ್ ಕೋರತ್ಯಡ್ಕ, ದಿನೇಶ್ ಕೋರತ್ಯಡ್ಕ , ರಕ್ಷತ್ ಕಮ೯ಜೆ ಮೊದಲಾದವರು ಹಾಗೂ ನೂರಾರು ಕಾಯ೯ಕತ೯ರು  ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಶಕ್ತಿ ವಸತಿ ಶಾಲೆಯಲ್ಲಿ ಗುರು ಪೂರ್ಣಿಮೆ | ದೇವರು ಹಾಗೂ ಗುರು ಇಬ್ಬರೂ ಪೂಜೆಗೆ ಯೋಗ್ಯ
July 10, 2025
8:04 PM
by: The Rural Mirror ಸುದ್ದಿಜಾಲ
33 ಕೆವಿ ವಿದ್ಯುತ್‌ ಉಪಕೇಂದ್ರ | ತ್ವರಿತ ಕಾಮಗಾರಿಗೆ ಭಾಕಿಸಂ ಒತ್ತಾಯ
July 1, 2025
11:37 AM
by: The Rural Mirror ಸುದ್ದಿಜಾಲ
ಕೆಂಪು ಕಲ್ಲು ಅಲಭ್ಯತೆ | ಕೆಲಸ ಕಳಕೊಂಡಿರುವ ಕಟ್ಟಡ ಕಾರ್ಮಿಕರು | ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವರಿಗೆ ಮನವಿ
June 29, 2025
11:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group