ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ತಡೆಗೋಡೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

November 16, 2019
7:37 PM

ಬೆಳ್ಳಾರೆ: ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಶ್ವಥ ಕಟ್ಟೆ ಬಳಿ ಇರುವ ಹೊಳೆಯ ಬದಿ ತಡೆಗೋಡೆ ನಿರ್ಮಾಣ ಮಾಡಲು ಸಣ್ಣ ನೀರಾವರಿ ಇಲಾಖೆಯಿಂದ ಶಾಸಕ ಎಸ್.ಅಂಗಾರ ರೂ.20. ಲಕ್ಷ ಅನುದಾನ ಒದಗಿಕೊಟ್ಟಿದ್ದು ಇದಕ್ಕೆ ಗುದ್ದಲಿ ಪೂಜೆಯನ್ನು ನ.16 ರಂದು ಶಾಸಕರು ನೆರವೇರಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಉದಯಕುಮಾರ್ ಪೂಜಾ ಕಾರ್ಯ ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ, ಸದಸ್ಯರಾದ ಸುರೇಶ್ ಕುಮಾರ್ ರೈ ಪನ್ನೆಗುತ್ತು, ಗುಣವತಿ ಮಂಡೇಪು, ಶಶಿಕಲಾ ಚಾವಡಿಬಾಗಿಲು, ನಾಗೇಶ್ ಕುಲಾಲ್, ಜಯರಾಮ ಉಮಿಕ್ಕಳ, ಎನ್.ಎಸ್.ಡಿ.ವಿಠಲದಾಸ್, ಜನಾರ್ಧನ, ಗ್ರಾಮ ಪಂಚಾಯತ್ ಸದಸ್ಯ ನವೀನ್ ರೈ ತಂಬಿನಮಕ್ಕಿ, ಪ್ರೇಮಚಂದ್ರ ಬೆಳ್ಳಾರೆ, ಚಂದ್ರಶೇಖರ ಪನ್ನೆ, ಮೋನಪ್ಪ ತಂಬಿನಮಕ್ಕಿ, ವಸಂತ, ಉಲ್ಲಾಸ್, ಮಹೇಶ್, ಕಂಟ್ರಾಕ್ಟರ್ ಮೂಸಾ ಹಾಜಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ
May 28, 2026
7:20 AM
by: ದ ರೂರಲ್ ಮಿರರ್.ಕಾಂ
ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!
May 27, 2026
8:51 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ
May 27, 2026
8:15 PM
by: ಮಿರರ್‌ ಡೆಸ್ಕ್
ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
May 27, 2026
8:07 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror