ಬೆಳ್ಳಾರೆ ಮಸೀದಿಯಲ್ಲಿ ಶಂಸುಲ್ ಉಲಮಾ ಮೌಲಿದ್ ಸಂಗಮ

July 20, 2019
10:00 AM

ಬೆಳ್ಳಾರೆ: ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಶಂಸುಲ್ ಉಲಮಾ ಮೌಲೀದ್ ಮಾಸಿಕ ಆಧ್ಯಾತ್ಮಿಕ ಸಂಗಮವು ಮುದರ್ರಿಸ್ ತಾಜುದ್ದೀನ್ ರಹ್ಮಾನಿಯ ಅವರ ನೇತೃತ್ವದಲ್ಲಿ ನಡೆಯಿತು.

ಸಂಗಮವನ್ನುದ್ದೇಶಿಸಿ ಮಾತನಾಡಿದ ಅವರು ಮಹಾತ್ಮರು ನಮ್ಮ ಮಾರ್ಗದರ್ಶಕರಾಗಿದ್ದಾರೆ. ಅವರ ಸಾಮೀಪ್ಯದಿಂದ ಇಹಪರ ವಿಜಯ ಸಾಧ್ಯವಾಗುತ್ತದೆ ಎಂದರು.

ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಆಡಳಿತ ಮಂಡಳಿ ಉಪಾಧ್ಯಕ್ಷ ಯು. ಹೆಚ್. ಅಬೂಬಕ್ಕರ್, ಹಿದಾಯತುಲ್ ಇಸ್ಲಾಂ ಮದರಸ ಬೆಳ್ಳಾರೆ ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ, ಅಧ್ಯಾಪಕರಾದ ಸುಲೈಮಾನ್ ಮುಸ್ಲಿಯಾರ್ ಮಾಡಾವು, ಹಸೈನಾರ್ ಮುಸ್ಲಿಯಾರ್ ಅಜ್ಜಾವರ, ಝೈನುದ್ದೀನ್ ಮುಸ್ಲಿಯಾರ್ ಅಜ್ಜಾವರ, ಹಿದಾಯ ಪಬ್ಲಿಕ್ ಸ್ಕೂಲ್ ಎಸ್ ಡಿ ಎಂ ಸಿ ಅಧ್ಯಕ್ಷ ಅಬ್ದುಲ್ ರಹ್ಮಾನ್ ತಂಬಿನಮಕ್ಕಿ , ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಆಡಳಿತ ಮಂಡಳಿ ಸದಸ್ಯರಾದ ಖಲಂದರ್ ಹಾಜಿ, ಕೆ. ಎಸ್. ಜಮಾಲುದ್ದೀನ್, ಅಝರುದ್ದೀನ್ ಬೆಳ್ಳಾರೆ ಸೇರಿದಂತೆ ಜಮಾಅತರು, ದರ್ಸ್ ವಿದ್ಯಾರ್ಥಿಗಳು ಮೌಲೀದ್ ಸಂಗಮದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror