ಬೆಳ್ಳಿಪ್ಪಾಡಿ ಭಾಗದಲ್ಲಿ ತೀವ್ರಗೊಂಡ ಕಾಡಾನೆ ಹಾವಳಿ

December 2, 2019
10:13 PM

ಜಾಲ್ಸೂರು: ಗಡಿ ಗ್ರಾಮವಾದ ದೇಲಂಪಾಡಿ ಪಂಚಾಯತಿನ ಬೆಳ್ಳಿಪ್ಪಾಡಿ ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದೆ. ಒಂಭತ್ತು ಆನೆಗಳ ಹಿಂಡು ಸೋಮವಾರ ಬೆಳಗ್ಗಿನ ಜಾವ ತೋಟಗಳಿಗೆ ನುಗ್ಗಿ ವ್ಯಾಪಕವಾಗಿ ಕೃಷಿ ಹಾನಿ ಮಾಡಿದೆ.

ಬಾಳೆ, ತೆಂಗು, ಅಡಿಕೆ ಮತ್ತಿತರ ಕೃಷಿಗಳನ್ನು ನಾಶಪಡಿಸಿದೆ. ಆನೆಗಳ ಹಿಂಡು ಜನವಸತಿ ಪ್ರದೇಶದ ಬಳಿಯಲ್ಲಿಯೇ ಬೀಡು ಬಿಟ್ಟಿದ್ದು ಸ್ಥಳೀಯರು ಭಯಭೀತರಾಗಿದ್ದಾರೆ. ಪಟಾಕಿ ಸಿಡಿಸಿ, ತಮಟೆ ಬಾರಿಸಿ ಆನೆಗಳನ್ನು ಕಾಡಿಗೆ ಅಟ್ಟಲು ಪ್ರಯತ್ನ ನಡೆಸುತ್ತಿದ್ದರೂ ಆನೆಗಳು ದೂರ ಹೋಗುತ್ತಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ. ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿ ಗ್ರಾಮಗಳು ಕಳೆದ ಅನೇಕ ವರುಷಗಳಿಂದ ಆನೆ ದಾಳಿಗೆ ಸಿಲುಕಿ ನಲುಗಿ ಹೋಗಿದೆ. ಇದೀಗ ಮತ್ತೆ ಗಜ ಪಡೆ ಭೀತಿ ಹುಟ್ಟಿಸುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?
June 13, 2026
1:49 PM
by: ಮಹೇಶ್ ಪುಚ್ಚಪ್ಪಾಡಿ
ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ
June 13, 2026
7:41 AM
by: ಮಿರರ್‌ ಡೆಸ್ಕ್
ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು
June 13, 2026
7:23 AM
by: ದ ರೂರಲ್ ಮಿರರ್.ಕಾಂ
Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ
June 12, 2026
8:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror