ಬೊಬ್ಬೆಕೇರಿ ಶಾಲೆಗೆ ಅನುದಾನ ಒದಗಿಸಲು ಶಾಸಕರಿಗೆ ಮನವಿ

June 1, 2019
3:11 PM

ಸುಳ್ಯ: ಬೊಬ್ಬೆಕೇರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿಧ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಇವುಗಳ ಸಹಭಾಗಿತ್ವದಲ್ಲಿ ಚಿಣ್ಣರ ಮಂಟಪ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭೋತ್ಸವದ ಪೂರ್ವ ಆಗಮಿಸಿದ ಶಾಸಕ ಎಸ್.ಅಂಗಾರ ರಿಗೆ ೧ ನೇ ತರಗತಿಯಿಂದ ಆಂಗ್ಲಮಾಧ್ಯಮ ವಿಭಾಗ ಪ್ರಾರಂಭಿಸಲು ಹಾಗೂ ಶಾಲೆಗೆ ಹೊಸ ಕಟ್ಟಡ ರಚಿಸಲು ಅನುದಾನ ಒದಗಿಸುವಂತೆ ಮನವಿ ನೀಡಲಾಯಿತು.

Advertisement
Advertisement
Advertisement

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಜಯರಾಮ ನಾವೂರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಕಾರ್ಯದರ್ಶಿ ಪ್ರವೀಣ್ ನಾವೂರು,ಕೋಶಾಧಿಕಾರಿ ಸುಕುಮಾರ ಕಲ್ಪಡ, ಮುಖ್ಯ ಶಿಕ್ಷಕ ಸೋಮಪ್ಪ ಗೌಡ, ಗ್ರಾ.ಪಂ.ಅಧ್ಯಕ್ಷೆ ಮಾಧವಿ ಕೋಡಂದೂರು,ಉಪಾಧ್ಯಕ್ಷೆ ಕಮಲಾಕ್ಷಿ, ಸದಸ್ಯರಾದ ಗಣೇಶ್ ಉದುನಡ್ಕ , ಬಾಬು ದರ್ಖಾಸ್ತು,ವೀರಪ್ಪ ಉದ್ಲುಡ್ಕ , ಹಾಲು ಸೊಸೈಟಿ ಅಧ್ಯಕ್ಷ ರಾಮಣ್ಣ ಮೂಡೈಮಜಲು, ಚಾರ್ವಕ ಸಹಕಾರಿ ಸಂಘದ ನಿರ್ದೇಶಕ ಅನಂತ ಬೈಲಂಗಡಿ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎನ್ನೆoಪಿಯುಸಿಯಲ್ಲಿ ಜಾಗೃತಿ ಕಾರ್ಯಕ್ರಮ
September 24, 2023
1:38 PM
by: ದ ರೂರಲ್ ಮಿರರ್.ಕಾಂ
ಅಮೇರಿಕಾ ಪ್ರವಾಸದಲ್ಲಿರುವ ಚಿತ್ರನಟ ರವಿಚಂದ್ರನ್‌ ಅವರಿಗೆ ಹಲ್ಲುನೋವು…! | ಭಾರತೀಯ ದಂತ ವೈದ್ಯೆಯಿಂದ ಚಿಕಿತ್ಸೆ ಪಡೆದ ಚಿತ್ರನಟ |
September 22, 2023
2:28 PM
by: ದ ರೂರಲ್ ಮಿರರ್.ಕಾಂ
ಉತ್ತರದಿಂದ ವೈವಾಹಿಕ ಸಂಬಂಧ | ಶ್ರೀರಾಮಚಂದ್ರಾಪುರ ಮಠ ಸ್ಪಷ್ಟನೆ
September 21, 2023
10:32 PM
by: ದ ರೂರಲ್ ಮಿರರ್.ಕಾಂ
ವಿಷ್ಣುಗುಪ್ತ ವಿಶ್ವವಿದ್ಯಾಪೀಠ | ಮುಂದಿನ ವರ್ಷದಿಂದ ಪದವಿ ಶಿಕ್ಷಣ : ರಾಘವೇಶ್ವರ ಶ್ರೀ
September 20, 2023
9:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror