ಬೋರುಗುಡ್ಡೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಮನವಿ

June 7, 2019
4:04 PM

ಸುಳ್ಯ: ನಗರ ಪಂಚಾಯತ್ ನ ಬೊರುಗುಡ್ಡೆ ವಾರ್ಡ್ ಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಹಾಗೂ ನೀರಿನ ಟ್ಯಾಂಕ್ ನಿರ್ಮಾಣ ಕ್ಕೆ ಅನುದಾನ ಒದಗಿಸಿ ಕೊಡಬೇಕೆಂದು ಆಗ್ರಹಿಸಿ ‌ಸುಳ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ‌ಸಿದ್ದೀಕ್  ಅವರ ನೇತೃತ್ವಲ್ಲಿ ನಿಯೋಗ ಕರ್ನಾಟಕ ಸರ್ಕಾರದ ‌ಮುಖ್ಯಮಂತ್ರಿ ಯ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಅವರಿಗೆ ಬೆಂಗಳೂರಿನ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.

ನಗರ ಪಂಚಾಯತ್ ಸದಸ್ಯ ರಿಯಾಝ್ ಕಟ್ಟೆಕ್ಕಾರ್, ಫವಾಝ್ ನಿಯೋಗದಲ್ಲಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ
May 14, 2026
2:42 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 14, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!
May 13, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |
May 12, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror