ಭಕ್ತಿಯಿದ್ದಲ್ಲಿ ಭಗವಂತನಿದ್ದಾನೆ- ಜಯಪ್ರಕಾಶ್

October 31, 2019
12:40 PM

ಅಜ್ಜಿನಡ್ಕ: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ದುರ್ಗಾನಗರ ಅಜ್ಜಿನಡ್ಕ ಇಲ್ಲಿ ಸಾಮೂಹಿಕ ದೀಪಾವಳಿ ಕಾರ್ಯಕ್ರಮ ನಡೆಯಿತು.

 

ಕಾರ್ಯಕ್ರಮವನ್ನು ಮಹಿಳಾ ತಂಡದ ಅಧ್ಯಕ್ಷೆ ಶ್ರೀಮತಿ ಬೇಬಿ ಅವರು ಉದ್ಘಾಟಿಸಿದರು. ಭಜನಾಮಂದಿರದ ಕಾರ್ಯದರ್ಶಿಗಳಾದ ಶ್ರೀಯುತ ಜಯಪ್ರಕಾಶ್ ಮುಖ್ಯ ಅತಿಥಿಗಳಾಗಿದ್ದರು. ಶ್ರೀ ಜಿತೇಶ್ ಕುಮಾರ್ ಕಾರ್ಯಕ್ರಮದಲ್ಲಿ ಸಹಕರಿಸಿದರು. ಭಜನಾ ತಂಡದಿಂದ ಹಣತೆ ಬೆಳಗಿಸಿ ಭಜನಾ ಸಂಕೀರ್ತನೆಯು ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ
2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ
ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ
May 3, 2026
7:10 AM
by: ಮಿರರ್‌ ಡೆಸ್ಕ್
ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ
May 3, 2026
7:02 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror