ಭಾರತದ ಉಜ್ವಲ ಭವಿಷ್ಯದ ಬಜೆಟ್ – ವರುಣ್ ಕಂಜರ್ಪಣೆ ಅಭಿಮತ

July 5, 2019
8:44 PM

ಸುಳ್ಯ: ಭಾರತದ ಉಜ್ವಲ ಭವಿಷ್ಯಕ್ಕಾಗಿ ಈ ಬಾರಿಯ ಬಜೆಟ್ ಅವಶ್ಯಕತೆ ಇದೆ. ಮುಂದಿನ ಐದು ವರ್ಷಗಳ ಸುಭದ್ರ ಭಾರತಕ್ಕಾಗಿ ಈ ಬಜೆಟ್ ಸಹಕಾರಿ. ಏರುತ್ತಿರುವ ಇಂಧನ ಬೆಲೆಗಳಿಗೆ ಪರ್ಯಾಯವಾಗಿ ಎಲೆಕ್ಟ್ರಾನಿಕ್ ವಾಹನಗಳಿಗೆ ಹೆಚ್ಚು ಉತ್ತೇಜಿಸಿದ್ದು ಭಾರತದ ತಾಂತ್ರಿಕ ಶಕ್ತಿಗಳು ಇನ್ನಷ್ಟು ಉತ್ತಮವಾಗಿ ದೇಶವನ್ನು ವಿದೇಶಗಳಿಗೆ ಸಮಾನವಾಗಿ ಮೇಲೆತ್ತುವಲ್ಲಿ ಖಂಡಿತವಾಗಿಯೂ ಪ್ರಮುಖ ಪಾತ್ರ ವಹಿಸುತ್ತದೆ. ದೇಶದ ಬಡ ಜನರ ಅಭ್ಯುದಯಕ್ಕಾಗಿಯೇ ಈ ಬಜೆಟ್ ಮಾಡಿದಂತಿದೆ ಎಂದು ಸುಳ್ಯ ತಾಲೂಕಿನ ಕುಕ್ಕುಜಡ್ಕದ ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ  ವರುಣ್ ಕಂಜರ್ಪಣೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ
June 12, 2026
1:12 PM
by: ದ ರೂರಲ್ ಮಿರರ್.ಕಾಂ
ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ
June 2, 2026
8:26 PM
by: ಮಿರರ್‌ ಡೆಸ್ಕ್
SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ
April 24, 2026
7:30 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror