ಅಮರಪಡ್ನೂರು: ಧ್ಯಾನ ತರಬೇತಿ ಶಿಬಿರ

April 19, 2019
4:28 AM

ಅಮರಪಡ್ನೂರು: ಚೊಕ್ಕಾಡಿ ಚಾರಿಟೇಬಲ್ ಟ್ರಸ್ಟ್ ಮತ್ತು ಮಂಗಳೂರು ಸಮರ್ಪಣಾ ಧ್ಯಾನ ಸೆಂಟರ್‍ನ ಸುಳ್ಯ ಶಾಖೆಯ ಸಹಯೋಗದಲ್ಲಿ ಆಯೋಜಿಸಲಾದ ಒಂದು ದಿನದ ಧ್ಯಾನ ತರಬೇತಿ ಶಿಬಿರ ಅಮರಪಡ್ನೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಶಿಬಿರವನ್ನು ನಾರಾಯಣ ಭಟ್ ಪೈಲೂರು ದೀಪ ಬೆಳಗಿಸಿ, ಮನುಷ್ಯನಲ್ಲಿರುವ ಋಣಾತ್ಮಕ ಅಂಶವನ್ನು ಕಳೆಯಲು ಧ್ಯಾನವು ಅತೀ ಉತ್ತಮ. ಹಸಿ ಮಣ್ಣಿನ ರೂಪದಂತಿರುವ ಪುಟಾಣಿಗಳಲ್ಲಿ ಅಡಗಿರುವ ಪ್ರತಿಭೆ ಹಾಗೂ ಸೃಜನಶೀಲ ಚಟುವಟಿಕೆಗಳು ಬೆಳಕಿಗೆ ಬರುವಲ್ಲಿ ಧ್ಯಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಆನೆಕಾರ ಗಣಪಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಶಿವಕುಮಾರ್ ಮತ್ತು ಅಧ್ಯಾಪಕ ವೃಂದದವರು ಪಾಲ್ಗೊಂಡಿದ್ದರು. ಅರ್ಚನಾ ಪ್ರಾರ್ಥಿಸಿದರು. ಶಿವಕುಮಾರ್ ಸ್ವಾಗತಿಸಿ, ವಂದಿಸಿದರು. ಪಾರ್ವತಿ ನೇಣಾರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಮಾನಸಿಕ ಆರೋಗ್ಯಕ್ಕೆ ಪ್ರಕೃತಿಯೇ ಔಷಧಿ – ಒತ್ತಡ, ಆತಂಕ ಕಡಿಮೆ ಮಾಡುವ ‘ನೇಚರ್ ಥೆರಪಿ’
February 4, 2026
9:27 AM
by: ದ ರೂರಲ್ ಮಿರರ್.ಕಾಂ
ಬೆಳೆ ಹೆಚ್ಚುತ್ತಿದೆ… ರೈತರಿಗೆ ಲಾಭ ಏಕೆ ಕಡಿಮೆ..? ಕೃಷಿಯ ನಿಜವಾದ ಪರೀಕ್ಷೆ ಉತ್ಪಾದಕತೆ..!
February 1, 2026
7:51 AM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆ ಮತ್ತು ‘ಸಬ್‌ಸ್ಟಿಟ್ಯೂಷನ್ ಎಫೆಕ್ಟ್’ | ಬೆಲೆ ಏರಿಕೆಯ ಸುಳಿಯಲ್ಲಿ ಬೇಡಿಕೆಯ ಭವಿಷ್ಯ
January 28, 2026
1:45 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror