ಅಮರಪಡ್ನೂರು: ಧ್ಯಾನ ತರಬೇತಿ ಶಿಬಿರ

April 19, 2019
4:28 AM

ಅಮರಪಡ್ನೂರು: ಚೊಕ್ಕಾಡಿ ಚಾರಿಟೇಬಲ್ ಟ್ರಸ್ಟ್ ಮತ್ತು ಮಂಗಳೂರು ಸಮರ್ಪಣಾ ಧ್ಯಾನ ಸೆಂಟರ್‍ನ ಸುಳ್ಯ ಶಾಖೆಯ ಸಹಯೋಗದಲ್ಲಿ ಆಯೋಜಿಸಲಾದ ಒಂದು ದಿನದ ಧ್ಯಾನ ತರಬೇತಿ ಶಿಬಿರ ಅಮರಪಡ್ನೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಶಿಬಿರವನ್ನು ನಾರಾಯಣ ಭಟ್ ಪೈಲೂರು ದೀಪ ಬೆಳಗಿಸಿ, ಮನುಷ್ಯನಲ್ಲಿರುವ ಋಣಾತ್ಮಕ ಅಂಶವನ್ನು ಕಳೆಯಲು ಧ್ಯಾನವು ಅತೀ ಉತ್ತಮ. ಹಸಿ ಮಣ್ಣಿನ ರೂಪದಂತಿರುವ ಪುಟಾಣಿಗಳಲ್ಲಿ ಅಡಗಿರುವ ಪ್ರತಿಭೆ ಹಾಗೂ ಸೃಜನಶೀಲ ಚಟುವಟಿಕೆಗಳು ಬೆಳಕಿಗೆ ಬರುವಲ್ಲಿ ಧ್ಯಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಆನೆಕಾರ ಗಣಪಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಶಿವಕುಮಾರ್ ಮತ್ತು ಅಧ್ಯಾಪಕ ವೃಂದದವರು ಪಾಲ್ಗೊಂಡಿದ್ದರು. ಅರ್ಚನಾ ಪ್ರಾರ್ಥಿಸಿದರು. ಶಿವಕುಮಾರ್ ಸ್ವಾಗತಿಸಿ, ವಂದಿಸಿದರು. ಪಾರ್ವತಿ ನೇಣಾರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ
April 14, 2026
7:28 AM
by: ದ ರೂರಲ್ ಮಿರರ್.ಕಾಂ
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?
March 23, 2026
8:55 PM
by: ಅರುಣ್‌ ಕುಮಾರ್ ಕಾಂಚೋಡು
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ | ಮೌನದ ಹಿಂದೆ ಅಡಗಿರುವ ದರ ಚಲನೆಯ ಸಂಕೇತಗಳು
March 22, 2026
6:19 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror