ಮಂಗಳೂರಿನಲ್ಲಿ ನರೇಂದ್ರ ಮೋದಿ ಅವರಿಂದ ಪ್ರಚಾರ ಸಭೆ ಮೀನುಗಾರರ ರಕ್ಷಣೆಗೆ ವಿಶೇಷ ಯೋಜನೆ

April 15, 2019
11:04 AM
ಮಂಗಳೂರು: ಕರಾವಳಿ ಜಿಲ್ಲೆಯ ಮೀನುಗಾರರ ರಕ್ಷಣೆ ಹಾಗೂ ಅವರ ಬದುಕಿಗೆ ಭದ್ರತೆ ನೀಡಲು ನಮ್ಮ ಸರಕಾರ ಬದ್ಧವಾಗಿದೆ. ಇದಕ್ಕಾಗಿ ಮುಂದೆ ನಮ್ಮ ಸರಕಾರ ಬಂದರೆ ಸಚಿವಾಲಯವನ್ನೂ ತೆರೆಯಲು ಯೋಜನೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಮಂಗಳೂರಿನಲ್ಲಿ ಶನಿವಾರ ನಡೆದ ಬಿಜೆಪಿ ಅಭ್ಯರ್ಥಿಗಳ ಪರವಾದ ಪ್ರಚಾರ ಸಭೆಯಲ್ಲಿ ಸುಮಾರು 1 ಲಕ್ಷ ಬಿಜೆಪಿ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮೀನುಗಾರಿಕೆ ಕರಾವಳಿ ಜಿಲ್ಲೆಯ ಪ್ರಮುಖ ಆರ್ಥಿಕ ವಹಿವಾಟಿನ ಉದ್ಯಮವೂ ಆಗಿದೆ. ಹಲವಾರು ಕುಟುಂಬಗಳ ಆಸರೆಯೂ ಆಗಿದೆ. ಹೀಗಾಗಿ ಆಳ ಮೀನುಗಾರಿಕೆ ಮತ್ತು  ಮೀನುಗಾರಿಕೆ ಪ್ರೋತ್ಸಾಹಿಸಲು ವಿಶೇಷವಾಗಿ ಸಚಿವಾಲಯವನ್ನೂ ತೆರೆಯಲಾಗುವುದು ಎಂದರು. ಕರಾವಳಿ ಜಿಲ್ಲೆಯು ಬ್ಯಾಂಕಿಂಗ್ ವ್ಯವಹಾರದಲ್ಲಿ ಅಗ್ರ ಸ್ಥಾನ ಪಡೆದಿದೆ. ಆದರೆ ಕಾಂಗ್ರೆಸ್ ಮುಖಂಡರು ಕೆಲವರು ಬ್ಯಾಂಕ್ ಮುಳುಗಿಸುವ ವ್ಯವಸ್ಥೆಗೆ ಮುಂದಾಗಿದ್ದರು, ಹೀಗಾಗಿ ಚೌಕೀದಾರ ಈ ಅವ್ಯಹಾರ ತಡೆದರೆ ಕೆಲವರಿಗೆ ಸಿಟ್ಟು ಬರುತ್ತದೆ ಎಂದರು. ಕೃಷಿ ವಲಯಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇದೀಗ ರಾಜಕೀಯ ಕಾರಣಕ್ಕೆ ಕಾಂಗ್ರೆಸ್ -ಜೆಡಿಎಸ್ ಸರಕಾರವೂ ಕೆಲವು ಯೋಜನೆಗಳನ್ನು  ಮಾಡಿ ರೈತರನ್ನು  ದಾರಿ ತಪ್ಪಿಸುತ್ತಿದೆ ಎಂದರು.
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ
February 22, 2026
9:50 AM
by: ದ ರೂರಲ್ ಮಿರರ್.ಕಾಂ
ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU
February 22, 2026
9:44 AM
by: ದ ರೂರಲ್ ಮಿರರ್.ಕಾಂ
ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror