ಮಂಗಳೂರಿನಲ್ಲಿ ನರೇಂದ್ರ ಮೋದಿ ಅವರಿಂದ ಪ್ರಚಾರ ಸಭೆ ಮೀನುಗಾರರ ರಕ್ಷಣೆಗೆ ವಿಶೇಷ ಯೋಜನೆ

April 15, 2019
11:04 AM
ಮಂಗಳೂರು: ಕರಾವಳಿ ಜಿಲ್ಲೆಯ ಮೀನುಗಾರರ ರಕ್ಷಣೆ ಹಾಗೂ ಅವರ ಬದುಕಿಗೆ ಭದ್ರತೆ ನೀಡಲು ನಮ್ಮ ಸರಕಾರ ಬದ್ಧವಾಗಿದೆ. ಇದಕ್ಕಾಗಿ ಮುಂದೆ ನಮ್ಮ ಸರಕಾರ ಬಂದರೆ ಸಚಿವಾಲಯವನ್ನೂ ತೆರೆಯಲು ಯೋಜನೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಮಂಗಳೂರಿನಲ್ಲಿ ಶನಿವಾರ ನಡೆದ ಬಿಜೆಪಿ ಅಭ್ಯರ್ಥಿಗಳ ಪರವಾದ ಪ್ರಚಾರ ಸಭೆಯಲ್ಲಿ ಸುಮಾರು 1 ಲಕ್ಷ ಬಿಜೆಪಿ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮೀನುಗಾರಿಕೆ ಕರಾವಳಿ ಜಿಲ್ಲೆಯ ಪ್ರಮುಖ ಆರ್ಥಿಕ ವಹಿವಾಟಿನ ಉದ್ಯಮವೂ ಆಗಿದೆ. ಹಲವಾರು ಕುಟುಂಬಗಳ ಆಸರೆಯೂ ಆಗಿದೆ. ಹೀಗಾಗಿ ಆಳ ಮೀನುಗಾರಿಕೆ ಮತ್ತು  ಮೀನುಗಾರಿಕೆ ಪ್ರೋತ್ಸಾಹಿಸಲು ವಿಶೇಷವಾಗಿ ಸಚಿವಾಲಯವನ್ನೂ ತೆರೆಯಲಾಗುವುದು ಎಂದರು. ಕರಾವಳಿ ಜಿಲ್ಲೆಯು ಬ್ಯಾಂಕಿಂಗ್ ವ್ಯವಹಾರದಲ್ಲಿ ಅಗ್ರ ಸ್ಥಾನ ಪಡೆದಿದೆ. ಆದರೆ ಕಾಂಗ್ರೆಸ್ ಮುಖಂಡರು ಕೆಲವರು ಬ್ಯಾಂಕ್ ಮುಳುಗಿಸುವ ವ್ಯವಸ್ಥೆಗೆ ಮುಂದಾಗಿದ್ದರು, ಹೀಗಾಗಿ ಚೌಕೀದಾರ ಈ ಅವ್ಯಹಾರ ತಡೆದರೆ ಕೆಲವರಿಗೆ ಸಿಟ್ಟು ಬರುತ್ತದೆ ಎಂದರು. ಕೃಷಿ ವಲಯಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇದೀಗ ರಾಜಕೀಯ ಕಾರಣಕ್ಕೆ ಕಾಂಗ್ರೆಸ್ -ಜೆಡಿಎಸ್ ಸರಕಾರವೂ ಕೆಲವು ಯೋಜನೆಗಳನ್ನು  ಮಾಡಿ ರೈತರನ್ನು  ದಾರಿ ತಪ್ಪಿಸುತ್ತಿದೆ ಎಂದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror