ಮಂಗಳೂರಿನಲ್ಲಿ ನರೇಂದ್ರ ಮೋದಿ ಅವರಿಂದ ಪ್ರಚಾರ ಸಭೆ ಮೀನುಗಾರರ ರಕ್ಷಣೆಗೆ ವಿಶೇಷ ಯೋಜನೆ

April 15, 2019
11:04 AM
ಮಂಗಳೂರು: ಕರಾವಳಿ ಜಿಲ್ಲೆಯ ಮೀನುಗಾರರ ರಕ್ಷಣೆ ಹಾಗೂ ಅವರ ಬದುಕಿಗೆ ಭದ್ರತೆ ನೀಡಲು ನಮ್ಮ ಸರಕಾರ ಬದ್ಧವಾಗಿದೆ. ಇದಕ್ಕಾಗಿ ಮುಂದೆ ನಮ್ಮ ಸರಕಾರ ಬಂದರೆ ಸಚಿವಾಲಯವನ್ನೂ ತೆರೆಯಲು ಯೋಜನೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಮಂಗಳೂರಿನಲ್ಲಿ ಶನಿವಾರ ನಡೆದ ಬಿಜೆಪಿ ಅಭ್ಯರ್ಥಿಗಳ ಪರವಾದ ಪ್ರಚಾರ ಸಭೆಯಲ್ಲಿ ಸುಮಾರು 1 ಲಕ್ಷ ಬಿಜೆಪಿ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮೀನುಗಾರಿಕೆ ಕರಾವಳಿ ಜಿಲ್ಲೆಯ ಪ್ರಮುಖ ಆರ್ಥಿಕ ವಹಿವಾಟಿನ ಉದ್ಯಮವೂ ಆಗಿದೆ. ಹಲವಾರು ಕುಟುಂಬಗಳ ಆಸರೆಯೂ ಆಗಿದೆ. ಹೀಗಾಗಿ ಆಳ ಮೀನುಗಾರಿಕೆ ಮತ್ತು  ಮೀನುಗಾರಿಕೆ ಪ್ರೋತ್ಸಾಹಿಸಲು ವಿಶೇಷವಾಗಿ ಸಚಿವಾಲಯವನ್ನೂ ತೆರೆಯಲಾಗುವುದು ಎಂದರು. ಕರಾವಳಿ ಜಿಲ್ಲೆಯು ಬ್ಯಾಂಕಿಂಗ್ ವ್ಯವಹಾರದಲ್ಲಿ ಅಗ್ರ ಸ್ಥಾನ ಪಡೆದಿದೆ. ಆದರೆ ಕಾಂಗ್ರೆಸ್ ಮುಖಂಡರು ಕೆಲವರು ಬ್ಯಾಂಕ್ ಮುಳುಗಿಸುವ ವ್ಯವಸ್ಥೆಗೆ ಮುಂದಾಗಿದ್ದರು, ಹೀಗಾಗಿ ಚೌಕೀದಾರ ಈ ಅವ್ಯಹಾರ ತಡೆದರೆ ಕೆಲವರಿಗೆ ಸಿಟ್ಟು ಬರುತ್ತದೆ ಎಂದರು. ಕೃಷಿ ವಲಯಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇದೀಗ ರಾಜಕೀಯ ಕಾರಣಕ್ಕೆ ಕಾಂಗ್ರೆಸ್ -ಜೆಡಿಎಸ್ ಸರಕಾರವೂ ಕೆಲವು ಯೋಜನೆಗಳನ್ನು  ಮಾಡಿ ರೈತರನ್ನು  ದಾರಿ ತಪ್ಪಿಸುತ್ತಿದೆ ಎಂದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಕಾಳುಮೆಣಸು ಬೆಳೆಗಾರರಿಗೆ ಸಿಹಿ ಸುದ್ದಿ – ಜೂನ್ ಅಂತ್ಯದೊಳಗೆ ಪೆಪ್ಪರ್ ಫ್ಯೂಚರ್ಸ್ ಮರುಪ್ರಾರಂಭಕ್ಕೆ NCDEX ಸಜ್ಜು
June 12, 2026
7:09 AM
by: ದ ರೂರಲ್ ಮಿರರ್.ಕಾಂ
ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!
June 12, 2026
6:58 AM
by: ದ ರೂರಲ್ ಮಿರರ್.ಕಾಂ
ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ
June 11, 2026
7:43 PM
by: ದ ರೂರಲ್ ಮಿರರ್.ಕಾಂ
ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ
June 11, 2026
7:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror