ಮಂಗಳೂರು ತಲುಪಿದ ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥ

September 30, 2019
11:16 PM

ಸುಳ್ಯ/ಮಂಗಳೂರು: ಕೋಟೇಶ್ವರದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಬೆಳಗ್ಗೆ ಹೊರಟ ನೂತನ ಬ್ರಹ್ಮರಥವು ರಾತ್ರಿ ಮಂಗಳೂರು ತಲಪಿದೆ. ದಾರಿಯುದ್ದಕ್ಕೂ ಭಕ್ತಾದಿಗಳು ಆರತಿ ಬೆಳಗಿ, ಪುಷ್ಪಾರ್ಚನೆಯ ಮೂಲಕ ಸ್ವಾಗತಿಸಿ ಮೆರವಣಿಗೆಯಲ್ಲಿ ಸಾಗಿ ಬಂದರು.

ಬೆಳಗ್ಗೆ ಕೊಟೇಶ್ವರದಿಂದ ಹೊರಟ ರಥವು ಉಡುಪಿ -ಬಪ್ಪನಾಡು – ಕದ್ರಿ ಮೂಲಕ ಮಂಗಳೂರು ತಲುಪಿದೆ. ಅ.1 ರಂದು ಬೆಳಗ್ಗೆ ಮಂಗಳೂರಿನಿಂದ ಹೊರಟು ಉಪ್ಪಿನಂಗಡಿ – ಕಡಬ ಮಾರ್ಗವಾಗಿ ಆಗಮಿಸಿ ಅ.2 ರಂದು ಕುಕ್ಕೆ ಸುಬ್ರಹ್ಮಣ್ಯ ತಲುಪಲಿದೆ.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror