ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಕರ್ತರ ಆರೋಗ್ಯ ತಪಾಸಣಾ ಶಿಬಿರ

October 15, 2019
3:25 PM

ಮಂಗಳೂರು: ದ.ಕ‌.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರಿನ ಎ ಜೆ ಆಸ್ಪತ್ರೆಯ ಸಹಯೋಗದೊಂದಿಗೆ ಮಂಗಳೂರು ಪತ್ರಿಕಾ ಭವನದಲ್ಲಿ ಪ್ರತಿ ತಿಂಗಳು ನಡೆಯುವ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರ ಉಚಿತ ಅರೋಗ್ಯ ತಪಾಸಣಾ ಶಿಬಿರ ‘ಮೀಡಿಯಾ ಹೆಲ್ತ್ ಕ್ಲೀನಿಕ್’ ಮಂಗಳವಾರ ನಡೆಯಿತು. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ನಡೆದ ಶಿಬಿರದಲ್ಲಿ ಹಲವು ಮಂದಿ ಪತ್ರಕರ್ತರು ಆರೋಗ್ಯ ತಪಾಸಣೆ ನಡೆಸಿದರು. ಮಂಗಳೂರಿನ ಎ ಜೆ ಆಸ್ಪತ್ರೆಯ ವೈದ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ನಡೆಸಿದರು. ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹಾಗು ಕಾರ್ಯಕಾರಿ ಸಮಿತಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರತಿ ತಿಂಗಳ ಎರಡನೇ ಮಂಗಳವಾರ ಮಂಗಳೂರು ಪತ್ರಿಕಾ ಭವನದಲ್ಲಿ ಮೀಡಿಯಾ ಹೆಲ್ತ್ ಕ್ಲೀನಿಕ್ ನಡೆಯುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror