ಮಡಪ್ಪಾಡಿಯಲ್ಲಿ 180 ನೇ ವಾರದ ಶ್ರಮದಾನ

May 5, 2019
11:30 AM

ಮಡಪ್ಪಾಡಿ : ಮಹಾತ್ಮಗಾಂಧಿ ಗ್ರಾಮ ಸೇವಾ ತಂಡ ಮಡಪ್ಪಾಡಿ ಇದರ 180 ನೇ ವಾರದ ಶ್ರಮದಾನ ಭಾನುವಾರ ಮುಂಜಾನೆ ನಡೆಯಿತು.

Advertisement
Advertisement

ಮಡಪ್ಪಾಡಿ ಶಾಲೆ ಆವರಣದಲ್ಲಿ ಮರಗಳ ಗೆಲ್ಲು ಸವರಿ ಅಡಿಕೆ ಗಿಡಗಳಿಗೆ ಸೊಪ್ಪು ಮಾಡಲಾಯಿತು.  ತಂಡದ ಸದಸ್ಯ ಪೂಂಬಾಡಿ ಗಂಗಯ್ಯ ಗೌಡರು ಶಾಲಾ ಆವರಣದಲ್ಲಿ ನೆಟ್ಟು ಬೆಳೆಸಿದ 100 ಮಂಗಳ ಅಡಿಕೆ ಗಿಡಗಳ ನಿರ್ವಹಣೆಯನ್ನು ಮಹಾತ್ಮಗಾಂಧಿ ಗ್ರಾಮ ಸೇವಾ ತಂಡ ಕಳೆದ ಎರಡೂವರೆ ವರ್ಷಗಳಿಂದ ನಿರ್ವಹಿಸುತ್ತಿದ್ದು ಈಗ ಹಿಂಗಾರ ಬಿಡಲು ಸಿದ್ದವಾಗುತ್ತಿದೆ.ಮುಂದಿನ ದಿನಗಳಲ್ಲಿ ಇದರಿಂದ ಶಾಲೆಗೆ ಪ್ರಯೋಜನವಾಗುವುದಲ್ಲಿ ಸಂದೇಹವಿಲ್ಲ.  ಗ್ರಾಮದ ಸ್ವಚ್ಛತೆ ಜೊತೆಗೆ  ಶಾಲೆಗೆ ಒಂದು ಸೇವೆ ಮಹಾತ್ಮಗಾಂಧಿ ಗ್ರಾಮ ಸೇವಾ  ತಂಡದಿಂದ ಆಗಿದೆ.

Advertisement

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |
April 1, 2024
9:19 AM
by: ದ ರೂರಲ್ ಮಿರರ್.ಕಾಂ
ಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆ
March 18, 2024
2:05 PM
by: The Rural Mirror ಸುದ್ದಿಜಾಲ
ಕರಾವಳಿಯ ವಾಣಿಜ್ಯ ಬೆಳೆ ಅಡಿಕೆ, ಕೊಕೋ, ರಬ್ಬರ್‌, ಕರಿಮೆಣಸು ಮಾತುಕತೆ | ಈಗ ಯಾವುದಕ್ಕೆ ಎಷ್ಟು ಬೆಲೆ ಇದೆ..?
March 16, 2024
11:20 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror