ಮಡಿಕೇರಿಯಲ್ಲಿ ಡಾ.ಅಬ್ದುಲ್ ಕಲಾಂ ಅವರ 88ನೇ ಜನ್ಮದಿನ ಆಚರಣೆ

October 16, 2019
7:12 AM

ಮಡಿಕೇರಿ : ಭಾರತದ ಕ್ಷಿಪಣಿ ಬ್ರಹ್ಮ, ಭಾರತ ರತ್ನ, ಮಾಜಿ ರಾಷ್ಟ್ರಪತಿ, ಡಾ.ಎಪಿಜೆ ಅಬ್ದುಲ್ ಕಲಾಂ ಅವರ 88ನೇ ವರ್ಷದ ಜನ್ಮ ದಿನಾಚರಣೆಯನ್ನು ಮಡಿಕೇರಿಯಲ್ಲಿ ಆಚರಿಸಲಾಯಿತು. ನಿವೃತ್ತ ಪೊಲೀಸರು ಹಾಗೂ ಸಾರ್ವಜನಿಕರು ಪ್ರತಿ ವರ್ಷದಂತೆ ಈ ಬಾರಿಯೂ ನಗರದ ಮೇಜರ್ ಮಂಗೇರಿರ ವೃತ್ತದಲ್ಲಿ ಅಬ್ದುಲ್ ಕಲಾಂ ಅವರ ಭಾವಚಿತ್ರವಿಟ್ಟು ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭ ನಿವೃತ್ತ ಪೊಲೀಸ್ ಕಾವೇರಪ್ಪ, ಸಮಾಜ ಸೇವಕ ಟಿ.ಜಿ.ಸಂದೀಪ್, ದೇಶಪ್ರೇಮಿ ಯುವಕ ಸಂಘದ ಅಧ್ಯಕ್ಷ ಅರುಣ್ ಶೆಟ್ಟಿ, ಪ್ರಭು ರೈ, ನಗರಸಭೆ ಸಿಬ್ಬಂದಿ ಹೋಬಳಿ, ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮತ್ತಿತರರು ಹಾಜರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ
August 23, 2026
11:47 AM
by: ಮಿರರ್‌ ಡೆಸ್ಕ್‌
ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?
August 22, 2026
10:25 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror