ಮಡಿಕೇರಿಯಲ್ಲಿ ಡಾ.ಅಬ್ದುಲ್ ಕಲಾಂ ಅವರ 88ನೇ ಜನ್ಮದಿನ ಆಚರಣೆ

October 16, 2019
7:12 AM

ಮಡಿಕೇರಿ : ಭಾರತದ ಕ್ಷಿಪಣಿ ಬ್ರಹ್ಮ, ಭಾರತ ರತ್ನ, ಮಾಜಿ ರಾಷ್ಟ್ರಪತಿ, ಡಾ.ಎಪಿಜೆ ಅಬ್ದುಲ್ ಕಲಾಂ ಅವರ 88ನೇ ವರ್ಷದ ಜನ್ಮ ದಿನಾಚರಣೆಯನ್ನು ಮಡಿಕೇರಿಯಲ್ಲಿ ಆಚರಿಸಲಾಯಿತು. ನಿವೃತ್ತ ಪೊಲೀಸರು ಹಾಗೂ ಸಾರ್ವಜನಿಕರು ಪ್ರತಿ ವರ್ಷದಂತೆ ಈ ಬಾರಿಯೂ ನಗರದ ಮೇಜರ್ ಮಂಗೇರಿರ ವೃತ್ತದಲ್ಲಿ ಅಬ್ದುಲ್ ಕಲಾಂ ಅವರ ಭಾವಚಿತ್ರವಿಟ್ಟು ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭ ನಿವೃತ್ತ ಪೊಲೀಸ್ ಕಾವೇರಪ್ಪ, ಸಮಾಜ ಸೇವಕ ಟಿ.ಜಿ.ಸಂದೀಪ್, ದೇಶಪ್ರೇಮಿ ಯುವಕ ಸಂಘದ ಅಧ್ಯಕ್ಷ ಅರುಣ್ ಶೆಟ್ಟಿ, ಪ್ರಭು ರೈ, ನಗರಸಭೆ ಸಿಬ್ಬಂದಿ ಹೋಬಳಿ, ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮತ್ತಿತರರು ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ
July 10, 2026
12:16 PM
by: ದ ರೂರಲ್ ಮಿರರ್.ಕಾಂ
ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror