ಮಲೇಶಿಯಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಕರಾಟೆಯಲ್ಲಿ ವಿಟ್ಲದ ನಿವೇದಿತಾಗೆ ಬಹುಮಾನ

September 1, 2019
4:37 PM

ವಿಟ್ಲ: ಅಂತಾರಾಷ್ಟ್ರೀಯ ಒಕಿನವನ್ ಗೊಜು-ರ್ಯು ಕರಾಟೆ  ಮಲೇಶಿಯಾ ಆಶ್ರಯದಲ್ಲಿ ಮಲೇಶಿಯಾದಲ್ಲಿ ಶನಿವಾರ ನಡೆದ 2019ನೇ ಸಾಲಿನ ಅಂತಾರಾಷ್ಟ್ರೀಯ ಕರಾಟೆ- ಡು ಓಪನ್ ಚಾಂಪಿಯನ್ ಶಿಪ್ ನಲ್ಲಿ ವಿಟ್ಲ ಬ್ರಾಣಪಾದೆಯ ಅಯ್ಯಪ್ಪ ಮೂಲ್ಯ ಹಾಗೂ ಶಾಲಿನಿ ದಂಪತಿಗಳ ಪುತ್ರಿ  ನಿವೇದಿತಾ ಅವರು ‘Kata’ ಇವೆಂಟ್ ನಲ್ಲಿ ದ್ವಿತೀಯ ಹಾಗೂ ‘Kumite’ ಇವೆಂಟ್ ನಲ್ಲಿ ತೃತೀಯ ಮೆಡಲ್ ಪಡೆದುಕೊಂಡಿದ್ದಾರೆ.

ಈ ಹಿಂದೆಯೂ ಹಲವಾರು ಪ್ರಶಸ್ತಿ ಮೆಡಲ್ ಗಳನ್ನು ತಮ್ಮ ಮುಡಿಗೇರಿಸಿಕೊಂಡ ಇವರು ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದರು. ವಿಟ್ಲ ಪ್ರೀ ಯೂನಿವರ್ಸಿಟಿ ಕಾಲೇಜಿನಲ್ಲಿ ಪ್ರಥಮ ವರ್ಷ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ನಿವೇದಿತಾ ಅವರು ಈ ಹಿಂದೆ ನಡೆದ ಹಲವಾರು ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಚಿನ್ನ, ಬೆಳ್ಳಿ ಮೆಡಲ್ ಪಡೆದಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror