ಸುಳ್ಯ: ಮಳೆಗಾಗಿ ಸುಳ್ಯ ಪಯಸ್ವಿನಿ ತಟದ ಶ್ರೀ ರಾಘವೇಂದ್ರ ಮಠದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಮಠದ ಪ್ರಧಾನ ಅರ್ಚಕ ಶ್ರೀಹರಿ ಎಳಚಿತ್ತಾಯ, ಬೃಂದಾವನ ಸೇವಾ ಟ್ರಸ್ಟ್ ನ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ, ಟ್ರಸ್ಟಿಗಳಾದ ಮುರಳೀಕೃಷ್ಣ, ಅಖಿಲ್, ಪ್ರಕಾಶ್ ಮೂಡಿತ್ತಾಯ, ಗಿರೀಶ್ ಕೇಕುಣ್ಣಾಯ, ಪ್ರವೀಣ್ ದೊಡ್ಡತೋಟ ಮತ್ತಿತರರು ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಮಳೆಗಾಗಿ ರಾಯರ ಮಠದಲ್ಲಿ ವಿಶೇಷ ಪ್ರಾರ್ಥನೆ"