ಮಳೆ ಬರಲಿ….ಮಳೆ…… ಪೆರುವಾಜೆಯಲ್ಲಿ ದೇವರಿಗೆ ಮೊರೆ

May 3, 2019
8:58 PM

ಬೆಳ್ಳಾರೆ: ಮಳೆಯೇ ಬಾ…. ಬಾ ಮಳೆಯೇ ಬಾ…. ಈ ಪ್ರಾರ್ಥನೆ ಒಂದು ಕಡೆಯಾದರೆ , ನಾಡಿನಲ್ಲಿ ಸಮೃದ್ಧ ಮಳೆಯಾಗಲಿ, ಕೃಷಿ ಉಳಿಯಲಿ, ಕುಡಿಯುವ ನೀರು ಬರಲಿ…!. ಈಗ ಎಲ್ಲೆಡೆಯೂ ಇದೇ ಪ್ರಾರ್ಥನೆ.

ಹೀಗಾಗಿ ಸಾಮಾಜಿಕ ಹಿತದೃಷ್ಠಿಯಿಂದ, ನಾಡಿನ ನೆಮ್ಮದಿಗಾಗಿ  ಊರ ಭಕ್ತರು ಹಾಗು ಪೆರುವಾಜೆಯ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ವತಿಯಿಂದ ಜಲದುರ್ಗಾ ದೇವಿಗೆ 108 ಸೀಯಾಳ ಅಭಿಷೇಕ ನಡೆಯಿತು.ಪೂಜಾ ನೇತೃತ್ವವನ್ನು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ವಹಸಿದ್ದರು.

ಪೂಜಾ ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಭೋಜರಾಜ ಶೆಟ್ಟಿ, ಕರುಣಾಕರ ಗೌಡ ಪೆರುವಾಜೆಗುತ್ತು, ಸಚಿನ್‍ರಾಜ್ ಶೆಟ್ಟಿ, ಶಶಿಕಾಂತ್ ರಾವ್, ಕಸ್ತೂರಿನಾಥ ಶೆಟ್ಟಿ ಪೆರುವಾಜೆಗುತ್ತು, ಮೋನಪ್ಪ ಪೂಜಾರಿ, ದೇವರಾಜ್ ಆಳ್ವ, ಮಹಾಬಲ ರೈ, ವಸಂತ ಆಚಾರ್ಯ, ಸುಂದರ ಗೌಡ ಕೊಡಿಯಾಲ ಉಪಸ್ಥಿತರಿದ್ದರು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಂಟ್ವಾಳ : ನಾವೂರು ಪೋಯಿಲೊಡಿಯಲ್ಲಿ ಏಣಿಗಳ ವಿತರಣೆ
November 16, 2025
10:18 AM
by: ದ ರೂರಲ್ ಮಿರರ್.ಕಾಂ
ಸುಳ್ಯ, ಅಜ್ಜಾವರ : ಕೃಷಿ ಸಖಿಯರ ಮೂಲಕ ರೈತರಿಗೆ ಏಣಿಗಳ ವಿತರಣೆ
November 16, 2025
10:16 AM
by: ದ ರೂರಲ್ ಮಿರರ್.ಕಾಂ
ಗೋಪೂಜೆಯೊಂದಿಗೆ ದೀಪಾವಳಿ ಆಚರಿಸಿದ ತೇಜಸ್ವಿಸೂರ್ಯ ದಂಪತಿಗಳು
October 23, 2025
8:25 PM
by: The Rural Mirror ಸುದ್ದಿಜಾಲ
25 ಲಕ್ಷ ಭಕ್ತರಿಂದ ಹಾಸನಾಂಬೆ ದೇವಿಯ ದರ್ಶನ | 20 ಕೋಟಿ ಆದಾಯ
October 23, 2025
5:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror