ಮಾಣಿ – ಮೈಸೂರು ಹೆದ್ದಾರಿಯ ಪುತ್ತೂರು ಬೈಪಾಸ್ ನಲ್ಲಿ ಗುಡ್ಡ ಕುಸಿತದ ಭೀತಿ

June 14, 2019
11:30 AM

ಪುತ್ತೂರು:ಮಾಣಿ-ಮೈಸೂರು  ಹೆದ್ದಾರಿಯ  ಪುತ್ತೂರು ಬೈಪಾಸ್‍ನ ಬಪ್ಪಳಿಗೆ ಜಂಕ್ಷನ್‍ನಲ್ಲಿ ಈ ಅಪಾಯಕಾರಿ ಗುಡ್ಡವಿದೆ.ಕಳೆದ ವರ್ಷವೂ ಇದೇ ಸ್ಥಿತಿಯಲ್ಲಿ  ಈ ಗುಡ್ಡವಿತ್ತು. ಭಾರೀ ಮಳೆಯಾದರೆ ಗುಡ್ಡ ಕುಸಿತ ವಾಹನ ಸಂಚಾರಕ್ಕೆ ತೊಡಕಾಗುತ್ತದೆ. ಹೀಗಾಗಿ ಈಗಲೇ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಅಧಿಕಾರಿಗಳನ್ನು  ಒತ್ತಾಯಿಸಿದ್ದಾರೆ. ಹೆದ್ದಾರಿಯಾದ್ದರಿಂದ ವಾಹನ ಸಂಚಾರ ನಿರಂತರ ನಡೆಯುತ್ತದೆ.  ಹೀಗಾಗಿ ಎಚ್ಚರಿಕೆ ಅಗತ್ಯ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ
ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror