ಮುಂಗಾರು ಮಳೆಗೆ ಮುನ್ನುಡಿ : ಕೇರಳದಲ್ಲಿ ರೆಡ್ ಎಲರ್ಟ್

June 7, 2019
10:34 PM

ತಿರುವಂತನಪುರ: ಮಳೆಗಾಲ ಶುರುವಾಗುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಕೇರಳದ 4 ಜಿಲ್ಲೆಗಳಲ್ಲಿ  ರೆಡ್ ಎಲರ್ಟ್ ಹವಾಮಾನ ಇಲಾಖೆ ಘೋಷಣೆ ಮಾಡಿದೆ. ಕೇರಳ ರಾಜ್ಯದ ತ್ರಿಶೂರ್ , ಎರ್ನಾಕುಲಂ, ಮಲಪ್ಪುರಂ ಹಾಗೂ ಕೋಝಿಕ್ಕೋಡ್ ಜಿಲ್ಲೆಯಲ್ಲಿ  ರೆಡ್ ಎಲರ್ಟ್ ಘೋಷಣೆ ಮಾಡಲಾಗಿದೆ. ಇದರಲ್ಲಿ ತ್ರಿಶೂರ್ ಜಿಲ್ಲೆಯಲ್ಲಿ  ಜೂ.10 ರಂದು ಹಾಗೂ ಉಳಿದ ಜಿಲ್ಲೆಗಳಲ್ಲಿ  ಜೂ.11 ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.  ಮುಂಗಾರು ಮಳೆಯು ಜೂ.8 ರಂದು ಕೇರಳ ಪ್ರವೇಶ ಮಾಡಲಿದೆ ಎಂದು ಹವಾಮಾನ ಇಲಾಖೆ ಈ ಹಿಂದೆ ಹೇಳಿತ್ತು.

Advertisement
Advertisement

ಈ ನಡುವೆ ರಾಜ್ಯ ಕರಾವಳಿ ಜಿಲ್ಲೆ  ಸೇರಿದಂತೆ ಇತರ ಕಡೆಗಳಲ್ಲಿ  24 ಗಂಟೆಗಳಲ್ಲಿ  ಭಾರಿ ಮಳೆಯಾಗಲಿದೆ ಎಂಬ ಸೂಚನೆ ಬಂದಿತ್ತು. ಅದರ ಬೆನ್ನಿಗೇ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ.

 

 

 

Advertisement

 

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |
June 23, 2025
11:22 PM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ
June 23, 2025
11:40 AM
by: The Rural Mirror ಸುದ್ದಿಜಾಲ
ಫಸಲ್ ವಿಮಾ ಯೋಜನೆ | ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ
June 23, 2025
11:32 AM
by: The Rural Mirror ಸುದ್ದಿಜಾಲ
ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ
June 22, 2025
11:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror