ಮುಂದುವರಿದ ಸಹಕಾರಿಗಳ ರಾಜಿನಾಮೆ

May 12, 2019
12:00 PM

ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಡ್ಡಮತದಾನದ ಬಳಿಕ ಸಂಘಪರಿವಾರ, ಸಹಕಾರ ಭಾರತಿ ಹಾಗೂ ಬಿಜೆಪಿ ಸೂಚನೆಯಂತೆ ಮತದಾನದಲ್ಲಿ ಭಾಗವಹಿಸಿದ  ಎಲ್ಲರೂ ರಾಜೀನಾಮೆ ನೀಡಲು ತಿಳಿಸಲಾಗಿತ್ತು. ಇದೀಗ ರಾಜಿನಾಮೆ ಪರ್ವ ಆರಂಭವಾಗಿದ್ದು ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷ , ತಾಲೂಕು ಸಹಕಾರ ಭಾರತಿ ಅಧ್ಯಕ್ಷ ವಿಷ್ಣು ಭಟ್ ರಾಜಿನಾಮೆ ನೀಡಿದ್ದಾರೆ.

ಸಂಘದ ಸಭೆ ಕರೆದ ಬಳಿಕ ರಾಜಿನಾಮೆ ನಿರ್ಧಾರ ಘೋಷಿಸಿದ್ದಾರೆ. ಇದಕ್ಕೆ ಸಂಘದ ನಿರ್ದೇಶಕರು ಕೆಲವರು ಆಕ್ಷೇಪ ವ್ಯಕ್ತಪಡಿಸಿದ ಬಗ್ಗೆ ತಿಳಿದುಬಂದಿದೆ. ಸಂಘದ ಸದಸ್ಯರ ಹಿತದೃಷ್ಠಿಯಿಂದ ಸಹಕಾರಿ ಸಂಘದ ಅಧ್ಯಕ್ಷರು ಸಾಲ ಮರುಪಾವತಿ ಹಾಗೂ ಸಾಲ ಮಂಜೂರಾತಿ ಸಂದರ್ಭ ಅಗತ್ಯವಾಗಿದೆ. ಆದರೆ ಈ ಸಂದರ್ಭ ಅಧ್ಯಕ್ಷರು ರಾಜಿನಾಮೆ ನೀಡಿದರೆ ಸದಸ್ಯರಿಗೆ ಸಮಸ್ಯೆಯಾಗಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.

ಈ ನಡುವೆ ಕಾಣಿಯೂರು ಸೇರಿದಂತೆ ಸುಳ್ಯ ಬಿಜೆಪಿ ಮಂಡಲ ವ್ಯಾಪ್ತಿಯ ಸಹಕಾರಿ ಸಂಘದಿಂದಲೂ ಚುನಾವಣೆಯಲ್ಲಿ ಭಾಗವಹಿಸಿದವರು ರಾಜೀನಾಮೆ ನೀಡುತ್ತಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ವಿಶ್ವ ಮಣ್ಣು ದಿನಾಚರಣೆ | ಸಂಪಾಜೆಯ ಗೇರು ಕೃಷಿಕರಿಗೆ ಮಣ್ಣಿನ ಆರೋಗ್ಯ ಕಾರ್ಡ್ ವಿತರಣೆ
December 9, 2025
2:38 PM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಭಾಗದ ಸಮಸ್ಯೆ ಆಲಿಸಿದ ಸಂಸದ ಕ್ಯಾ. ಬ್ರಿಜೇಶ್‌ ಚೌಟ 
November 20, 2025
9:31 PM
by: ದ ರೂರಲ್ ಮಿರರ್.ಕಾಂ
ಬಂಟ್ವಾಳ : ನಾವೂರು ಪೋಯಿಲೊಡಿಯಲ್ಲಿ ಏಣಿಗಳ ವಿತರಣೆ
November 16, 2025
10:18 AM
by: ದ ರೂರಲ್ ಮಿರರ್.ಕಾಂ
ಸುಳ್ಯ, ಅಜ್ಜಾವರ : ಕೃಷಿ ಸಖಿಯರ ಮೂಲಕ ರೈತರಿಗೆ ಏಣಿಗಳ ವಿತರಣೆ
November 16, 2025
10:16 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror