ಮುಚ್ಚುವ ಭೀತಿಯಿಂದ ಪಾರಾದ ಅಚ್ರಪ್ಪಾಡಿ ಶಾಲೆಗೆ ದಾನಿಗಳಿಂದ ನೆರವು

June 5, 2019
11:30 AM

ಗುತ್ತಿಗಾರು: ಅಚ್ರಪ್ಪಾಡಿ ಕಿ.ಪ್ರಾ.ಶಾಲೆ ಕೆಲ ವರ್ಷಗಳ ಹಿಂದೆ ವಿದ್ಯಾರ್ಥಿಗಳ ಕೊರತೆ ಅನುಭವಿಸಿ ಮುಚ್ಚುವ ಹಂತಕ್ಕೆ ತಲುಪಿತ್ತು. ಇದನ್ನು ಮನಗಂಡ ಊರವರು ಶಾಲೆಯನ್ನು ಉಳಿಸಲು ಪ್ರಯತ್ನಿಸಿ 7 ವಿದ್ಯಾರ್ಥಿಗಳಿದ್ದ ಶಾಲೆಯಲ್ಲಿ ಇಂದು 21 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದಾರೆ.

ಇದೀಗ ಶಾಲೆಗೆ ಕೊಡುಗೈ ದಾನಿಯಾಗಿರುವ ಸೀ ಫುಡ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಹಾಜಿ ಜಿ. ಇಬ್ರಾಹಿಂ ( ಉಂಬಾಯಿಚ್ಚ) ವಿದ್ಯಾರ್ಥಿಗಳಿಗೆ ಸುಮಾರು 12  ಸಾವಿರ ಮೌಲ್ಯದ ಪುಸ್ತಕ, ಬ್ಯಾಗ್,ಕೊಡೆ ಹಾಗೂ ಲೇಖನಿ ಸಾಮಾಗ್ರಿಗಳನ್ನು ಕೊಡುಗೆಗಯಾಗಿ ನೀಡಿದ್ದಾರೆ. ಇವರು ಹಲವಾರು ಶಾಲೆ , ಸಂಘಸಂಸ್ಥೆ, ಬಡವರಿಗೆ ಸಹಾಯ ಮಾಡಿ ಸೀ ಫುಡ್ ಉದ್ಯಮದ ಜತೆಗೆ ಸಾಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕಿ ಶ್ವೇತಾ, ಗ್ರಾ.ಪಂ.ಸದಸ್ಯ ಶಿವಪ್ರಕಾಶ್ ಅಡ್ಡನಪಾರೆ, ಹರೀಶ್ ಅಡ್ಡನಪಾರೆ, ಎಸ್.ಡಿ.ಎಂ.ಸಿ. ಸದಸ್ಯೆ ಪ್ರಶಿತಾ ಶಿವಪ್ರಕಾಶ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror