ಮುಚ್ಚುವ ಭೀತಿಯಿಂದ ಪಾರಾದ ಅಚ್ರಪ್ಪಾಡಿ ಶಾಲೆಗೆ ದಾನಿಗಳಿಂದ ನೆರವು

June 5, 2019
11:30 AM

ಗುತ್ತಿಗಾರು: ಅಚ್ರಪ್ಪಾಡಿ ಕಿ.ಪ್ರಾ.ಶಾಲೆ ಕೆಲ ವರ್ಷಗಳ ಹಿಂದೆ ವಿದ್ಯಾರ್ಥಿಗಳ ಕೊರತೆ ಅನುಭವಿಸಿ ಮುಚ್ಚುವ ಹಂತಕ್ಕೆ ತಲುಪಿತ್ತು. ಇದನ್ನು ಮನಗಂಡ ಊರವರು ಶಾಲೆಯನ್ನು ಉಳಿಸಲು ಪ್ರಯತ್ನಿಸಿ 7 ವಿದ್ಯಾರ್ಥಿಗಳಿದ್ದ ಶಾಲೆಯಲ್ಲಿ ಇಂದು 21 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದಾರೆ.

ಇದೀಗ ಶಾಲೆಗೆ ಕೊಡುಗೈ ದಾನಿಯಾಗಿರುವ ಸೀ ಫುಡ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಹಾಜಿ ಜಿ. ಇಬ್ರಾಹಿಂ ( ಉಂಬಾಯಿಚ್ಚ) ವಿದ್ಯಾರ್ಥಿಗಳಿಗೆ ಸುಮಾರು 12  ಸಾವಿರ ಮೌಲ್ಯದ ಪುಸ್ತಕ, ಬ್ಯಾಗ್,ಕೊಡೆ ಹಾಗೂ ಲೇಖನಿ ಸಾಮಾಗ್ರಿಗಳನ್ನು ಕೊಡುಗೆಗಯಾಗಿ ನೀಡಿದ್ದಾರೆ. ಇವರು ಹಲವಾರು ಶಾಲೆ , ಸಂಘಸಂಸ್ಥೆ, ಬಡವರಿಗೆ ಸಹಾಯ ಮಾಡಿ ಸೀ ಫುಡ್ ಉದ್ಯಮದ ಜತೆಗೆ ಸಾಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕಿ ಶ್ವೇತಾ, ಗ್ರಾ.ಪಂ.ಸದಸ್ಯ ಶಿವಪ್ರಕಾಶ್ ಅಡ್ಡನಪಾರೆ, ಹರೀಶ್ ಅಡ್ಡನಪಾರೆ, ಎಸ್.ಡಿ.ಎಂ.ಸಿ. ಸದಸ್ಯೆ ಪ್ರಶಿತಾ ಶಿವಪ್ರಕಾಶ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ
ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ
August 7, 2026
8:33 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ
August 7, 2026
8:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror