ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

September 22, 2019
4:00 PM

ನಿಂತಿಕಲ್ಲು : ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ 2018-19ನೆ ಸಾಲಿನ ವಾರ್ಷಿಕ ಮಹಾಸಭೆ ಭಾನುವಾರ ಅಲೆಕ್ಕಾಡಿ ಶಾಲಾ ವಠಾರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷತೆಯನ್ನು ರಾಘವ ಗೌಡ ಪಿ. ಇವರು ವಹಿಸಿದ್ದರು. ಸಭೆಯಲ್ಲಿ ವಿಸ್ತರಣಾ ಅಧಿಕಾರಿ ಹರೀಶ್ ಕುಮಾರ್ , ಪಶುವೈದ್ಯಕೀಯ ಅಧಿಕಾರಿ ಕೇಶವ ಸುಳ್ಳಿ ಇವರು ಪಶು ಸಾಕಾಣೆಯ ಬಗ್ಗೆ ಮಾಹಿತಿ ನೀಡಿದರು.

Advertisement

ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಅಶೋಕ್ ಕುಮಾರ್ ರೈ, ನಿರ್ದೇಶಕರುಗಳಾದ ಸೀತಾರಾಮ , ಪ್ರೇಮಲತಾ ರೈ, ಶೂರಪ್ಪ ಗೌಡ, ಹಿಮಕರ ರೈ, ಬಾಲಕೃಷ್ಣ ಗೌಡ , ಭುವನೇಶ್ವರ, ಜಗನ್ನಾಥ್ ಪೂಜಾರಿ, ಚಂದ್ರಪ್ರಭ, ಜನಾರ್ಧನ ಪೂಜಾರಿ , ಚೋಮ ಉಪಸ್ಥಿತರಿದ್ದರು.

ದೀಪಕ್  ಕಾರ್ಯಕ್ರಮ ನಿರೂಪಿಸಿದರು. ಸೂರಪ್ಪ ಗೌಡ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror