ಮುಳಿಯ ಜ್ಯುವೆಲ್ಸ್ ವತಿಯಿಂದ ವಿಶ್ವ ಪರಿಸರ ದಿನ ಆಚರಣೆ

June 6, 2019
1:00 PM

ಪುತ್ತೂರು : ಹೆಸರಾಂತ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್‍ನಲ್ಲಿ ವಿಶ್ವ ಪರಿಸರ ದಿನವನ್ನು ಸಂಸ್ಥೆಗೆ ಆಗಮಿಸಿದ ಗ್ರಾಹಕರಿಗೆ ಸಂಸ್ಥೆಯ ವತಿಯಿಂದ ಗಿಡಗಳನ್ನು ನೀಡಿ, ವಿಶ್ವ ಪರಿಸರ ದಿನವನ್ನು ಸಾಂಕೇತಿಕವಾಗಿ ಆಚರಿಸಲಾಯಿತು.

Advertisement
Advertisement
Advertisement

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಮಾತನಾಡಿ ಪರಿಸರ ಜಾಗೃತಿ ನಮ್ಮೆಲ್ಲಾ ಆದ್ಯ ಕರ್ತವ್ಯ ಮುಂದಿನ ಜನಾಂಗಕ್ಕೆ ವಿದ್ಯಾಭ್ಯಾಸದ ಜೊತೆಗೆ ಬದುಕಲು ಒಳ್ಳೆಯ ಪರಿಸರವನ್ನು ಒದಗಿಸುವುದು ನಮ್ಮೆಲ್ಲರ ಉದ್ದೇಶವಾಗಿರಬೇಕು ಎಂದು ಹೇಳಿದರು.

Advertisement

ಸಂಸ್ಥೆಯ ಎಲ್ಲಾ 5 ಶಾಖೆಗಳಲ್ಲಿ ಗ್ರಾಹಕರಿಗೆ ಗಿಡ ನೀಡುವ ಮೂಲಕ ವಿಭಿನ್ನ ರೀತಿಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸ್ನೇಹದಲ್ಲಿ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ | ಪಕ್ಷಿಗಳ ಸ್ವರ ಸಾಮ್ರಾಜ್ಯಕ್ಕೆ ಸಸ್ಯರಾಶಿ ಅವಶ್ಯ
September 24, 2023
7:40 PM
by: ದ ರೂರಲ್ ಮಿರರ್.ಕಾಂ
ಪೆರಾಜೆ ಕಲ್ಲಿನ ಗಣಿಗಾರಿಕೆ | ಸ್ಪೋಟಕ ಬಳಸದೇ ಗಣಿಗಾರಿಕೆಗೆ ಸೂಚನೆ | ಪೆರಾಜೆ ಶಾಸ್ತಾವು ದೇವಳದಲ್ಲಿ ಸಾರ್ವಜನಿಕರಿಂದ ಪೂಜೆ |
September 24, 2023
7:33 PM
by: ದ ರೂರಲ್ ಮಿರರ್.ಕಾಂ
ಅಮೇರಿಕಾ ಪ್ರವಾಸದಲ್ಲಿರುವ ಚಿತ್ರನಟ ರವಿಚಂದ್ರನ್‌ ಅವರಿಗೆ ಹಲ್ಲುನೋವು…! | ಭಾರತೀಯ ದಂತ ವೈದ್ಯೆಯಿಂದ ಚಿಕಿತ್ಸೆ ಪಡೆದ ಚಿತ್ರನಟ |
September 22, 2023
2:28 PM
by: ದ ರೂರಲ್ ಮಿರರ್.ಕಾಂ
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಗಣೇಶ ಚೌತಿ ಆಚರಣೆ | ಮುಂದಿನ ಎಲ್ಲಾ ಶತಮಾನಗಳೂ ಭಾರತದ್ದಾಗಿರಬೇಕು : ಸುಬ್ರಹ್ಮಣ್ಯ ನಟ್ಟೋಜ
September 21, 2023
9:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror