ಮೂರ್ನಾಡುವಿನ ಶ್ರೀ ಅನ್ನಪೂಣೇಶ್ವರಿ ದೇವಾಲಯದ ವತಿಯಿಂದ ಓಣಂ ಹಬ್ಬ

September 11, 2019
3:00 PM

ಮಡಿಕೇರಿ : ಮೂರ್ನಾಡುವಿನ ಶ್ರೀ ಅನ್ನಪೂಣೇಶ್ವರಿ ದೇವಾಲಯದ ವತಿಯಿಂದ ಓಣಂ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ದೇವಾಲಯದ ಆವರಣದಲ್ಲಿ ಮಹಾಬಲೇಶ್ವರ ಭಟ್ ಅವರ ನೇತ್ರತ್ವದಲ್ಲಿ ವಿಶೇಷ ಪೂಜಾ ಕಾರ್ಯವನ್ನು ನಡೆಸಲಾಯಿತು.

ಸಪ್ನ ಚಂದ್ರಶೇಖರ್ ಕುಟುಂಬಸ್ಥರು ಓಣಂ ಸದ್ಯದ ವ್ಯವಸ್ಥೆ ಮಾಡಿದರು. ಈ ಸಂದರ್ಭ ದೇವಸ್ಥಾನ ಕಾರ್ಯದರ್ಶಿ ಬಿ.ಬಿ ಜಯಂತಿ, ತಕ್ಕ ಮುಖ್ಯಸ್ಥರಾದ ಗ್ರೇಸಿ ವಿಜಯ, ಸದಸ್ಯರಾದ ಯಶೋಧ, ಕಾಂಚನ ಭಟ್ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷರಾದ ಪಿ. ಪಿ. ಸುಕುಮಾರ್ ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ
July 13, 2026
10:46 PM
by: ದ ರೂರಲ್ ಮಿರರ್.ಕಾಂ
ಬಾಂಗ್ಲಾದೇಶದಲ್ಲಿ ಭೀಕರ ಪ್ರವಾಹ – ಭಾರಿ ಮಳೆಯಿಂದ 50 ಕ್ಕೂ ಅಧಿಕ ಮಂದಿ ಸಾವು ; 10 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ
July 13, 2026
10:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ
July 13, 2026
2:42 PM
by: ಸಾಯಿಶೇಖರ್ ಕರಿಕಳ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror