ಮೇ.1 ರಿಂದ ಕುಂಭಕ್ಕೋಡಿನಲ್ಲಿ ಮಖಾಂ ಉರೂಸ್

April 26, 2019
4:08 PM

ಸುಳ್ಯ: ಸುಳ್ಯ ತಾಲೂಕಿನಲ್ಲಿ ಅತೀ ಪ್ರಸಿದ್ದವಾದ ಮತ್ತು ಅಭಯಕೇಂದ್ರ ಕುಂಭಕ್ಕೋಡಿನ ವಲಿಯತುಲ್ಲಾಹಿ ಮಣವಾಟಿ ಬೀವಿ(ರ) ದರ್ಗಾ ಶರೀಫ್ ನಲ್ಲಿ ಮಖಾಂ ಉರೂಸ್ ಮೇ1ರಿಂದ 3ರವರೆಗೆ ನಡೆಯಲಿದೆ.
ಮೇ 1ರಂದು ಉರೂಸ್ ಉದ್ಘಾಟನೆ ನೆರವೇರಲಿದ್ದು ಅಂದು ಖತಮುಲ್ ಕುರಾನ್ ಮತ್ತು ಪಳ್ಳಿನೇರ್ಚೆ ನಡೆಯಲಿದೆ.

Advertisement
Advertisement
Advertisement

ಮೇ.2ರಂದು ಮುಖ್ಯ ಪ್ರಭಾಷಣದಲ್ಲಿ ಬಹು| ಅಬೂಬಕ್ಕರ್ ಫೈಝಿ ಕುಂಬಡಾಜೆಯವರು ಭಾಗ ವಹಿಸಲಿದ್ದಾರೆ.

Advertisement

ಮೇ3ರಂದು ಉರೂಸ್ ಸಮಾರೋಪ ಸಮಾರಂಭ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ| ಹಾಜಿ ಇಬ್ರಾಹಿಂ ಅಲ್‍ಮದೀನ ವಹಿಸಲಿದ್ದಾರೆ. ಉದ್ಘಾಟನೆಯನ್ನು ಬಹು| ಸಯ್ಯದ್ ಉಮರ್ ಜಿಫ್ರಿ ಅಲ್ ಹನೀಫಿ ನಡೆಸಲಿದ್ದು ಮುಖ್ಯ ಪ್ರಭಾಷಣವನ್ನು ಬಹು| ಹಂಝ ಮಿಸ್ಬಾಹಿ ಓಟಪದವು ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಧಾರ್ಮಿಕ ಪ್ರಮುಖರು, ಸಯ್ಯದರು, ಉಮರಾಗಳು ಭಾಗವಹಿಸಲಿದ್ದಾರೆ ಎಂದು ಸಂಘಟಕರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ
ಅಕ್ಕ-2024ರ ಸಮ್ಮೇಳನಕ್ಕೆ ಅದ್ಧೂರಿ ಸಿದ್ದತೆ | 3 ದಿನಗಳ ಕಾಲ ಅಮೇರಿಕಾದ ರಿಚ್ಮಂಡ್ ನಗರದಲ್ಲಿ ಕನ್ನಡ ಡಿಂಡಿಮ
August 27, 2024
3:29 PM
by: The Rural Mirror ಸುದ್ದಿಜಾಲ
ಬದನಾಜೆ ಶಂಕರ್ ಭಟ್ | ಅಡಿಕೆ ಮೌಲ್ಯವರ್ಧನೆಯ ನೆಲ ವಿಜ್ಞಾನಿ | ಆ.18 ಕ್ಕೆ ನರೇಂದ್ರ ರೈ ದೇರ್ಲ ಅವರ ಪುಸ್ತಕ ಬಿಡುಗಡೆ |
August 14, 2024
3:40 PM
by: The Rural Mirror ಸುದ್ದಿಜಾಲ
ವಿಜೃಂಭಣೆಯಿಂದ ನಡೆಯಲಿದೆ ಈ ಬಾರಿಯ ದಸರಾ ನಾಡಹಬ್ಬ ಆಚರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
August 13, 2024
10:26 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror