ಮೇ.19 : ಆರಾಧನಾ ಡ್ರೈಫ್ರುಟ್ಸ್ ನ ಸಹಸಂಸ್ಥೆ “ಸಮೃದ್ಧಿ ಹೈಜೆನಿಕ್” ಬೆಂಗಳೂರಿನಲ್ಲಿ ಶುಭಾರಂಭ

May 14, 2019
6:39 PM

ಸುಳ್ಯ: ಪುತ್ತೂರು ಮತ್ತು ಬೆಂಗಳೂರಿನಲ್ಲಿ ಡ್ರೈಫ್ರುಟ್ಸ್ ಮಾರುಕಟ್ಟೆಯಲ್ಲಿ ಪ್ರಸಿದ್ಧಿ ಪಡೆದಿರುವ ಆರಾಧನಾ ಡ್ರೈ ಫ್ರುಟ್ಸ್ ನ ಸಹಸಂಸ್ಥೆ ” ಸಮೃದ್ದಿ ಹೈಜೆನಿಕ್ ” ಬೆಂಗಳೂರಿನ ನಾಗರಬಾವಿಯಲ್ಲಿ ಮೇ. 19 ರಂದು ಶುಭಾರಂಭಗೊಳ್ಳಲಿದೆ.

Advertisement
Advertisement

ಪುತ್ತೂರಿನ ಸಂಟ್ಯಾರ್ ನಲ್ಲಿ ಆರಾಧನಾ ಡ್ರೈಫ್ರುಟ್ಸ್ ತಯಾರಿಕಾ ಘಟಕ ಹೊಂದಿದ್ದು,   ನಮ್ಮ ಸಂಸ್ಥೆಯಲ್ಲಿ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಡ್ರೈ ಫ್ರುಟ್ಸ್ ,ಮಂಗಳೂರು ಮತ್ತು ಮಲೆನಾಡು ಆಹಾರ ಉತ್ಪನ್ನಗಳು ಸಿಗುತ್ತದೆ ಎಂದು ಸಂಸ್ಥೆಯ ಮಾಲಕರಾದ ಯತೀಶ್ ದೇವ ಮತ್ತು ವರುಣ್ ಕಲ್ಲಾಜೆ ತಿಳಿಸಿದ್ದಾರೆ.

 

ಸಂಸ್ಥೆಯನ್ನು ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಉದ್ಘಾಟಿಸಲಿದ್ದಾರೆ. ಮಲ್ಲೇಶ್ವರಂ  ಶಾಸಕ ಅಶ್ವಥ್ ನಾರಾಯಣ, ಕಾರ್ಪೋರೇಟ್ ಮೋಹನ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್
May 21, 2025
11:18 AM
by: The Rural Mirror ಸುದ್ದಿಜಾಲ
ಕಬ್ಬು ಪೂರೈಸಿದ ರೈತರಿಗೆ 15 ದಿನದೊಳಗೆ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಮಂಡ್ಯ  ಜಿಲ್ಲಾಧಿಕಾರಿ ಸೂಚನೆ
May 21, 2025
11:11 AM
by: The Rural Mirror ಸುದ್ದಿಜಾಲ
ಗದಗದಲ್ಲಿ  ಸೂರ್ಯಕಾಂತಿ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7280 ರೂಪಾಯಿ ಬೆಂಬಲ ಬೆಲೆ ನಿಗದಿ
May 21, 2025
11:07 AM
by: The Rural Mirror ಸುದ್ದಿಜಾಲ
ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |
May 21, 2025
7:45 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror