ಮೇ.20 : ವಳಲಂಬೆ ವೇದ ಶಿಬಿರ ಸಮಾರೋಪ

May 18, 2019
12:00 PM

ಗುತ್ತಿಗಾರು: ಅನೂಚಾನ ವಿದ್ಯಾ ಪ್ರತಿಷ್ಠಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಇದರ ಆಶ್ರಯದಲ್ಲಿ  ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಗಾಯತ್ರಿ ಯಜ್ಞದ ಹಾಗೂ  ವಸಂತ ವೇದ ಶಿಬಿರದ ಸಮಾರೋಪ ಮತ್ತು ಗುತ್ತಿಗಾರು ಹವ್ಯಕ ವಲಯೋತ್ಸವ ಮೇ.20 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೆವಸ್ಥಾನ ವಠಾರದಲ್ಲಿ ಬೆಳಗ್ಗೆ 11 ರಿಂದ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement

ಬೆಳಗ್ಗೆ ಗಾಯತ್ರಿ ಯಜ್ಞದ ಪೂರ್ಣಾಹುತಿ ನಡೆದು ಮಧ್ಯಾಹ್ನ 2 ರಿಂದ ವೇದ ಶಿಬಿರದ ಸಮಾರೋಪ  ಹಾಗೂ ಗುತ್ತಿಗಾರು ಹವ್ಯಕ ವಲಯೋತ್ಸವ ನಡೆಯಲಿದೆ ಎಂದು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Advertisement
Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತ ಯುವಕರಿಗೆ ಮದುವೆಯಾಗಲು ಹೆಣ್ಣಿಲ್ಲ…! | ಸರ್ಕಾರದಿಂದ 5 ಲಕ್ಷ ರೂ. ಪ್ರೋತ್ಸಾಹಧನ ನೀಡಿ | ರೈತ ಸಂಘದಿಂದ ಜಾಗೃತಿ ಆಂದೋಲನ
December 6, 2023
12:01 PM
by: The Rural Mirror ಸುದ್ದಿಜಾಲ
ತುಳುನಾಡ ದೈವಾರಾಧನೆ ಟೂರ್‌ ಪ್ಯಾಕೇಜ್‌…! | ಕರಾವಳಿಗರಿಂದ ಭಾರೀ ಖಂಡನೆ |
December 4, 2023
1:41 PM
by: The Rural Mirror ಸುದ್ದಿಜಾಲ
ಡಿ.24-25 ರಂದು ಪುತ್ತೂರಿನಲ್ಲಿ ಪುತ್ತಿಲ ಪರಿವಾರದಿಂದ ಶ್ರೀನಿವಾಸ ಕಲ್ಯಾಣೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ |
November 29, 2023
1:45 PM
by: ದ ರೂರಲ್ ಮಿರರ್.ಕಾಂ
ಇಂದು ಹಿಂದುಗಳ ಧಾರ್ಮಿಕ ಮಹತ್ವ ಹೊಂದಿರುವ ತುಳಸಿ ಹಬ್ಬ |
November 24, 2023
10:28 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror