ಮೇ: 24: ನಿಂತಿಕಲ್ಲು ವನದುರ್ಗಾ ದೇವಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಹಸಿರುವಾಣಿ

May 20, 2019
3:02 PM

ನಿಂತಿಕಲ್ಲು : ನಿಂತಿಕಲ್ಲು ಶ್ರೀ ವನದುರ್ಗಾ ದೇವಿ ಸಾನಿಧ್ಯದಲ್ಲಿ ಮೇ25 ಮತ್ತು 26 ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು ಮೇ.24ರಂದು ಹಸಿರು ಕಾಣಿಕೆ ಸಂಗ್ರಹ ಕಾರ್ಯ ನಡೆಯಲಿದೆ ಹಸಿರು ಕಾಣಿಕೆ ಸಂಗ್ರಹಕ್ಕಾಗಿ 5ತಂಡಗಳನ್ನು ರಚಿಸಲಾಗಿದ್ದು ಬೆಳಿಗ್ಗೆ 9ರಿಂದ ಸಂಗ್ರಹ ಅಭಿಯಾನ ಪ್ರಾರಂಭವಾಗಲಿದೆ.

Advertisement
Advertisement
Advertisement
Advertisement

ಮಾನ್ಯಡ್ಕ-ಆಲಾಚೆ, ಎಡಮಂಗಲ-ಕರಿಂಬಿಲ,ಕೇರ್ಪಡ ದೇವಸ್ಥಾನ. ಕೊಳಂಬಳ, ಕೋಟಿ ಚೆನ್ನಯ ಗರಡಿ ಎಣ್ಮೂರು-ಶ್ರೀ ರಾಮ ಭಜನಾ ಮಂದಿರ ಎಣ್ಮೂರು, ಕಾಚಿಲ-ಪೂದೆ-ಕಾವಾಜೆ-ಮುಗುಪ್ಪು ಸೇರಿದಂತೆ 5 ಮಾರ್ಗಗಳಲ್ಲಿ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಸಂಚಾಲಕರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.10 ರಿಂದ ಜಾನುವಾರುಗಳಿಗೆ ಉಚಿತ ಕಂದು ರೋಗ ಲಸಿಕೆ
January 10, 2025
7:03 PM
by: The Rural Mirror ಸುದ್ದಿಜಾಲ
ರಬ್ಬರ್ ಟ್ಯಾಪರ್: ವಿಮಾ ಯೋಜನೆ
January 10, 2025
6:25 AM
by: The Rural Mirror ಸುದ್ದಿಜಾಲ
ರೈತರಿಗೆ ರಿಯಾಯಿತಿ ದರದಲ್ಲಿ‌ ಕೃಷಿ ಉಪಕರಣ ವಿತರಣೆ
December 9, 2024
7:05 AM
by: The Rural Mirror ಸುದ್ದಿಜಾಲ
ಡಿ.12-14 ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತ ಜಯಂತಿ ಕಾರ್ಯಕ್ರಮ | ಮುಳ್ಳಯ್ಯನಗಿರಿ ಪ್ರದೇಶಗಳಿಗೆ ಪ್ರವಾಸಿಗರ ಭೇಟಿ ನಿಷೇಧ
December 6, 2024
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror