ಮೇ 26 : ಮೇನಾಲದಲ್ಲಿ ತಾಲೂಕುಮಟ್ಟದ ಭಜನಾ ಸ್ಪರ್ಧೆ

May 11, 2019
1:06 PM

ಸುಳ್ಯ: ಅಜ್ಜಾವರ ಗ್ರಾಮದ ಮೇನಾಲ ಶ್ರೀ ಕೃಷ್ಣ ಭಜನಾ ಮಂದಿರದ ನೇತೃತ್ವದಲ್ಲಿ ಸುಳ್ಯ ತಾಲೂಕು ಮಟ್ಟದ ಭಜನಾ ಸ್ಪರ್ಧೆ ಮೇ.26 ರಂದು ನಡೆಯಲಿದ ಎಂದು ಭಜನಾ ಮಂದಿರದ ಅಧ್ಯಕ್ಷ ರಾಜೇಶ್ ಶೆಟ್ಟಿ ಮೇನಾಲ ಮತ್ತು ಕಾರ್ಯದರ್ಶಿ ಬಾಲಕೃಷ್ಣ ಪಿ.ಎಸ್. ತಿಳಿಸಿದ್ದಾರೆ.

Advertisement
Advertisement
Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಜನೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು 25 ಭಜನಾ ತಂಡಗಳಿಗೆ ಭಾಗವಹಿಸಲು ಅವಕಾಶ ನೀಡಲಾಗುವುದು. ಎರಡು ವೇದಿಕೆಯಲ್ಲಿ ಸ್ಪರ್ಧೆ ನಡೆಯಲಿದ್ದು ಪ್ರತಿ ತಂಡಕ್ಕೆ 35 ನಿಮಿಷ ಅವಕಾಶ ನೀಡಲಾಗುವುದು. ಶ್ರೀಕೃಷ್ಣನ ಮತ್ತು ಶ್ರೀರಾಮನ ಒಂದೊಂದು ಭಜನೆ ಸೇರಿ ಕನಿಷ್ಠ ಐದು ಹಾಡುಗಳನ್ನು ಕಡ್ಡಾಯವಾಗಿ ಹಾಡಬೇಕು.

Advertisement

ಪ್ರಥಮ ಬಹುಮಾನ ರೂ.50005, ದ್ವಿತೀಯ ಬಹುಮಾನ ರೂ.3003, ತೃತೀಯ ಬಹುಮಾನ ರೂ.2002 ನೀಡಲಾಗುತ್ತದೆ. ಮೇನಾಲ ಕಾಳಿಕಾ ದುರ್ಗಾ ಪರಮೇಶ್ವರಿ ಕ್ಷೇತ್ರದ ಧರ್ಮದರ್ಶಿ ಶ್ರೀ ಪದ್ಮನಾಭ ಸ್ವಾಮಿ ಉದ್ಘಾಟಿಸುವರು ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಕಿಟ್ಟಣ್ಣ ರೈ ಮೇನಾಲ, ಸಂಪತ್ ಶೆಟ್ಟಿ, ನಾಗೇಶ್ ಶೆಟ್ಟಿ ಮೇನಾಲ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ಭಕ್ತರ ಗಡಣ | ಭಕ್ತರಿಂದ ಅಲಂಕಾರ ಸೇವೆ
January 1, 2025
9:22 PM
by: ದ ರೂರಲ್ ಮಿರರ್.ಕಾಂ
ನಾಳೆ ಪ್ರಾತಃಕಾಲ 6:57ರ ವೃಶ್ಚಿಕ ಲಗ್ನದ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ
December 6, 2024
7:27 PM
by: ದ ರೂರಲ್ ಮಿರರ್.ಕಾಂ
ಶಬರಿಮಲೆಯತ್ತ ಯಾತ್ರಾರ್ಥಿಗಳು | ಮುಂದುವರಿದ ಜನಸಂದಣಿ |
December 1, 2024
9:13 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror