ಗುತ್ತಿಗಾರು: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಮೇ.4 ರಂದು ಸಂಜೆ 3.30 ರಿಂದ ಶ್ರೀಮದ್ಭಾಗವತದ ಬಗ್ಗೆ ಉಪನ್ಯಾಸ ಮಾಲಿಕೆ ಕಾರ್ಯಕ್ರಮ ನಡೆಯಲಿದೆ.
ಅನೂಚಾನ ವಿದ್ಯಾ ಪ್ರತಿಷ್ಠಾನ ಗುತ್ತಿಗಾರು ಹಾಗೂ ಹವ್ಯಕ ವಲಯ ಗುತ್ತಿಗಾರು ಮತ್ತು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಆಶ್ರಯದಲ್ಲಿ ನಡೆಯುವ ಉಪನ್ಯಾಸ ಮಾಲಿಕೆಯ ಕಾರ್ಯಕ್ರಮವು ಮೇ.4 ರಂದು ಸಂಜೆ 3.30 ರಿಂದ ವಳಲಂಬೆ ದೇವಸ್ಥಾನದಲ್ಲಿ ನಡೆಯಲಿದೆ. ವಿದ್ವಾನ್ ಕೇಶವ ಭಟ್ ಕೇಕಣಾಜೆ ಇವರು ಶ್ರೀಮದ್ಭಾಗವತದ ಬಗ್ಗೆ ಉಪನ್ಯಾಸವನ್ನು ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಮೇ.4 : ವಳಲಂಬೆಯಲ್ಲಿ ಉಪನ್ಯಾಸ ಮಾಲಿಕೆ"